Sunday, December 14, 2025

Political crisis

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...
- Advertisement -spot_img

Latest News

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ...
- Advertisement -spot_img