Tuesday, August 4, 2026

Political crisis

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img