Sunday, July 12, 2026

Political Criticism

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img