ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...
ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...
ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್ 26ರೊಳಗೆ ಅಂತಿಮ ತೀರ್ಮಾನ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...
ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು.
ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...