Saturday, August 15, 2026

Political Differences

ಸವದಿ ಜೊತೆ ಭಿನ್ನಮತವಿದೆಯಾ? ಕೊನೆಗೂ ಕ್ಲಾರಿಟಿ ಕೊಟ್ಟ ಸತೀಶ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕರ ನಡುವಿನ ಭಿನ್ನಮತ ಹಾಗೂ ಒಗ್ಗಟ್ಟಿನ ಮಾತುಗಳು ಮುನ್ನೆಲೆಗೆ ಬಂದಿವೆ. ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದರೂ, ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದು ಅನಿವಾರ್ಯ ಅಂತ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಹೌದು, ರಾಜಕೀಯದಲ್ಲಿ ನಾಯಕರ ನಡುವೆ ಸಣ್ಣಪುಟ್ಟ ಭಿನ್ನಮತಗಳು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img