Monday, September 7, 2026

Political Drama Karnataka

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img