Tuesday, April 28, 2026

political feud

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್‌ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img