Wednesday, July 22, 2026

Political GST Move

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img