2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ.
ಸದ್ಯ ಚುನಾವಣೆ ಆಯೋಗವು...
ವೈಟ್ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ...