Friday, September 11, 2026

Political Infighting

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img