Wednesday, September 16, 2026

political jnews

ವರುಣಾ ಕ್ಷೇತ್ರದಲ್ಲಿ ಕಲಿಗಳ ಕಾಳಗ ನಡೆಯಬಹುದೇ ?

ವರುಣಾ ಕ್ಷೇತ್ರ: ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img