Thursday, May 7, 2026

Political Journey

ಮಂಡ್ಯ ಸೋಲು ನೆನೆದು ನಿಖಿಲ್ ಭಾವುಕ! ಅವತ್ತಿನ ನಿಖಿಲ್ ಈಗ ಬದಲಾಗಿದ್ದಾರೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ ಟರ್ನಿಂಗ್ ಪಾಯಿಂಟ್ʼ ಎಂದು ಹೆಮ್ಮೆಯಿಂದ ಹೇಳಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ಜೆಡಿಎಸ್ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿಖಿಲ್, ಮಂಡ್ಯ ಜನರ ಪ್ರೀತಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img