Wednesday, August 12, 2026

political karnataka

ನಾಪತ್ತೆಯಾಗಿದ್ದ ಮಡಾಳ್ ಪ್ರತ್ಯಕ್ಷನಾದಾಗ ಆಗಿದ್ದೇನು..?

political news ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಲಂಚ ಪಡೆದುಕೊಂಡ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯ ಸಿಕ್ಕಿಬಿದ್ದಿರುವ ಶಾಸಕರು ಕಳೆದ ಆರು ದಿನಗಳಿಂದ ಎಲ್ಲಿ ಹೋಗಿದ್ದರು ಎಂಬ ಸುದ್ದಿ ಯಾ ರಿಗೂ ತಿಳಿದಿರಲಿ್ಲ್ಲ. ಆದರೆ ನ್ಯಾಯಾಲಯದಿಂದ ನಿರಿಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೆ ಶಾಸಕರು ಸಡನ್ನಾಗಿ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸದಲ್ಲಿ ಪ್ರತ್ಯಕ್ಷವಾಗಿದ್ದು ಶಾಸಕ ಮಡಾಳ್...
- Advertisement -spot_img

Latest News

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು...
- Advertisement -spot_img