Sunday, August 9, 2026

Political land scam Karnataka

ದೊಡ್ಡಬೆಲೆ ಗ್ರಾಮದಲ್ಲಿ ಭೂ ಹಗರಣ ಬಾಂಬ್!

ರಾಜ್ಯದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಭೂಮಿ ಲೂಟಿ ಹಗರಣ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಸುಮಾರು ₹360 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಖಾಸಗಿಯಾಗಿ ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಗಳ ಪ್ರಕಾರ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img