Sunday, March 22, 2026

#political leadrers

DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!

ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img