Tuesday, April 15, 2025

#political leadrers

DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!

ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img