Saturday, August 8, 2026

#political leadrers

DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!

ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img