Sunday, September 8, 2024

political news

ಮಗನಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ. https://youtu.be/BVOtpNotDsI ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...

ನಂಜನಗೂಡು ನಗರಸಭೆ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

Political News: ನಂಜನಗೂಡು ನಗರಸಭೆ ಚುನಾವಣೆ ಸೆಪ್ಟೆಂಬರ್ 3ರಂದು ನಡೆಲಿದ್ದು, ಬಿಜೆಪಿ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ. ಭಾನುವಾರ 4 ಮಂದಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದ್ದು, ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮೀ, ಮೀನಾಕ್ಷಿ ನಾಗರಾಜುಗೆ ವಿಪ್ ಜಾರಿ ಮಾಡಲಾಗಿದೆ. https://youtu.be/BPK9D3nFlPE ಇವರುಗಳ ಅನುಪಸ್ಥಿತಿಯಲ್ಲಿ ಬಿಜೆಪಿ ಅಧ್ಯಕ್ಷ ಸಿದ್ಧರಾಜು ನೇತೃತ್ವದಲ್ಲಿ ಇವರೆಲ್ಲರ ಮನೆ ಬಾಾಗಿಲಿಗೆ ವಿಪ್ ಅಂಟಿಸಲಾಗಿದೆ....

ಕೃಷಿ ಯಂತ್ರೋಪಕರಣ ಉತ್ಪಾದನೆ: ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...

Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು. https://youtu.be/m1ejzmKKREU ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...

ಕೆ.ಎಸ್.ಸಿ.ಎ ಕನ್ವೇನರ್ ವಿರುದ್ಧ ಹೋರಾಟ: ರಾಜಕೀಯ ಷಡ್ಯಂತ್ರದಿಂದ ಪ್ರತಿಭೆಗಳಿಗಿಲ್ಲ ವೇದಿಕೆ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರತಿಭೆಗಳಿಗೆ ಪೂರಕವಾಗಬೇಕಿದ್ದ ಹುಬ್ಬಳ್ಳಿಯ ಕೆ.ಎಸ್.ಸಿ.ಎ ಈಗ ಸುದ್ಧಿಯಾಗುತ್ತಿದೆ. ಕನ್ವೇನರ್ ನಿಖಿಲ್ ಭೂಸದ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಉತ್ತರ ಕರ್ನಾಟಕದ ಮಕ್ಕಳ ಭವಿಷ್ಯಕ್ಕೆ ಕೆ.ಎಸ್.ಸಿ.ಎ ಕನ್ವೇನರ್ ಕಂಟಕವಾಗಿದ್ದಾರೆ ಎಂಬುವಂತ ಮಾತು ಸಾಕಷ್ಟು ಸದ್ದು ಮಾಡಿದೆ. ಇಂತಹದೊಂದು ಗಂಭೀರ ಆರೋಪದ ಬೆನ್ನಲ್ಲೇ ಹೋರಾಟಕ್ಕೆ ಮುಂದಾಗಿದ್ದಾರೆ...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ರಸ್ತೆ ಬದಿ ವ್ಯಾಪಾರ ಮಾಡುವವರು ಮಳೆಗಾಲದಲ್ಲಿ ಮುನ್ನೆಚ್ಚರಿಕೆ ವಹಿಸಿ: ಹೆಚ್.ಡಿ.ಕುಮಾರಸ್ವಾಮಿ

Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...

ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಸ್ಥಾನ ಡಿಕೆಶಿಗೆ ಬಿಟ್ಟುಕೊಡಿ: ಡಾ.ಕೆ.ಸುಧಾಕರ್

Political News: ಸಂಸದ ಡಾ.ಕೆ.ಸುಧಾಕರ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಂಸದರಾದ ಬಗ್ಗೆ ಮಾತನಾಡಿರುವ ಡಾ.ಕೆ.ಸುಧಾಕರ್, ಇದು ನನಗೆ ಮತದಾರ ಪ್ರಭುಗಳು ಕೊಟ್ಟಿರುವ ಭಿಕ್ಷೆ. ಬೀಳಿಸುವವರೂ ಅವರೇ, ಏಳಿಸುವವರೂ ಅವರೇ. ನನಗೆ ಇದು ರಾಜಕೀಯ ಪುನರ್ಜನ್ಮವಿದ್ದ ಹಾಗೆ ಎಂದು ತಮ್ಮ ಗೆಲುವಿನ ಬಗ್ಗೆ ಸುಧಾಕರ್...

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಉಪನಗರ ಠಾಣೆ ಎದುರು ಪ್ರತಿಭಟನೆ

Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img