Saturday, September 19, 2026

Political News Kannada

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ಬೆದರಿಕೆ ಹಾಕುವ ಅತೃಪ್ತ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾರೇ ರಾಜೀನಾಮೆ ನೀಡಿದರೂ ಕೇವಲ 2 ನಿಮಿಷದಲ್ಲಿ ಅಂಗೀಕರಿಸಲಾಗುವುದು ಎಂದು...

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ವಂಚಿತವಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಅಸಮಾಧಾನಿತ ಶಾಸಕರು ಬೆಂಗಳೂರಿನ ಇಂದಿರಾನಗರದಲ್ಲಿ ಪ್ರತ್ಯೇಕ ಸಭೆ ನಡೆಸಿ ಮುಂದಿನ ರಾಜಕೀಯ ನಡೆ...
- Advertisement -spot_img

Latest News

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ...
- Advertisement -spot_img