Tuesday, August 4, 2026

Political News Karnataka

ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ – ಉದಯನಿಧಿಯನ್ನು ಬಿಡುಗಡೆ ಮಾಡಿ!

ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಸ್ಟಾಲಿನ್ ಬಂಧನದ ಬಳಿಕ ಕೇಳಿಬರುತ್ತಿರುವ ಪರ-ವಿರೋಧ ಚರ್ಚೆಗಳು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img