National News: ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್ ಮನೆಯವರು ಮದುವೆ...
Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ ಊಟ ಮಾಡೋದಿಲ್ಲ ಅನ್ನೋ ಕಾರಣ ಮಾತ್ರ ಅವರು ತಿಳಿದಿರುವುದಿಲ್ಲ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ.
ಪ್ರತೀ ಮಕ್ಕಳು ಊಟದ ಸಮಯದಲ್ಲಿ ಅರ್ಧಂಬರ್ಧ ತಿನ್ನುವುದು, ಸರಿಯಾಗಿ ಆಹಾರ ಸೇವಿಸದಿರುವುದು ಸಾಮಾನ್ಯ....
Health Tips: ಇಂದಿನ ಕಾಲದಲ್ಲಿ ಲವ್ ಮ್ಯಾರೇಜ್ ಹೆಚ್ಚಾಗುತ್ತಿರುವ ಹಾಗೇ, ಡಿವೋರ್ಸ್ ಕೂಡ ಹೆಚ್ಚಾಗುತ್ತಿದೆ. ಪ್ರೀತಿ ಮಾಡುವಾಗ ಇರುವ ಕಾಳಜಿ ಮದುವೆಯ ಬಳಿಕ ಮರೆಯಾಗುತ್ತದೆ. ಪ್ರೀತಿ ಮಾಡುತ್ತಿದ್ದಾಗ ಇದ್ದ ಸಿಹಿ ಮಾತು, ಮದುವೆಯಾದ ಬಳಿಕ ಸಪ್ಪೆಯಾಗುತ್ತದೆ. ಹಾಗಾಗಿ ಎಲ್ಲ ಲವ್ ಮ್ಯಾರೇಜ್ಗಳು ಸಕ್ಸಸ್ ಕಾಣಲು ಸಾಧ್ಯವಿಲ್ಲ.
ಇನ್ನು ವೈದ್ಯರು ಕೂಡ ಈ ಬಗ್ಗೆ ಮಾತನಾಡಿದ್ದು, ಬರೀ...
Beauty Tips: ಇಂದಿನ ಕಾಲದವರಲ್ಲಿ ಕೆಲವರು ಮೇಕಪ್ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ...
Health Tips: ಆರೋಗ್ಯ ಬಾಧೆ ಅನ್ನೋದು ಬರೀ ಬಡವರಷ್ಟೇ ಅಲ್ಲ, ಯಾವುದೇ ಬೇಧ ಭಾವವಿಲ್ಲದೇ, ಎಲ್ಲರಿಗೂ ಬರುತ್ತದೆ. ಆದರೆ ಕೆಲವರು ಅದನ್ನು ಹೇಳಿಕ``ಂಡು ಚಿಕಿತ್ಸೆ ಪಡೆದುಕ``ಳ್ಳುತ್ತಾರೆ. ಕೆಲವರು ನಿರ್ಲಕ್ಷಿಸಿ ಜೀವವನ್ನೇ ಕಳೆದುಕ``ಳ್ಳುತ್ತಾರೆ. ಅದರಲ್ಲೂ ಪೈಲ್ಸ್ ಸಮಸ್ಯೆ ಇದ್ದರೆ, ಅದನ್ನು ಹೇಳಿಕ``ಳ್ಳಲು ಮುಜುಗರಪಡುವವರೇ ಹೆಚ್ಚು. ಆದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಸರಿಯಾದ ಚಿಕಿತ್ಸೆ ಪಡೆದು ಪರಿಹಾರ...
National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...
Dharwad News: ಧಾರವಾಡ, ಜೂನ್ 13: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಶುಕ್ರವಾರ ವೀಕ್ಷಿಸಿದರು.
ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ...
Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ``ಂಡಿದ್ದರು.
ಇಂದು ಕುಂದಗೋಳ ತಾಲೂಕಿನ ಹಂಚಿನಾಳ...
Spiritual: ದೇವರ ದಯೆ ಇಲ್ಲದೇ 1 ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುತ್ತಾರೆ. ಅದೇ ದೇವರ ದಯೆ ಇದ್ದರೆ ನಾವಂದುಕ``ಂಡ ಎಲ್ಲ ಕೆಲಸಗಳು ಪೂರ್ಣವಾಗುತ್ತದೆ. ಹಾಗಾದ್ರೆ ಯಾವ ಯಾವ ರಾಶಿಯವರ ಮೇಲೆ ಹೆಚ್ಚು ದೇವರ ದಯೆ ಇದೆ ಎಂದು ತಿಳಿಯೋಣ.
ಕರ್ಕ ರಾಶಿ: ಕರ್ಕ ರಾಶಿಯವರು ಧಾರ್ಮಿಕತೆ, ಪೂಜೆ, ಪುನಸ್ಕಾರಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. ದೇವರಲ್ಲಿ...
National News: ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್ನ ವಡೋದರಾಾದವರಾದ ಭುವಿಕ್ ಎಂಬಾತ...