Monday, March 2, 2026

political news

Horoscope: ಈ ರಾಶಿಯ ಹೆಣ್ಣುಮಕ್ಕಳು ಜನ್ಮದಿಂದಲೇ ಬಾಸ್ ಆಗಿರುತ್ತಾರೆ.

Horoscope: ಕೆಲ ರಾಶಿಯ ಹೆಣ್ಣು ಮಕ್ಕಳು ಚಿಕ್ಕಂದಿನಿಂದಲೇ, ಧೈರ್ಯವಂತರಾಗಿರುತ್ತಾರೆ. ಅವರು ಕತ್ತಲೆಗೋ, ಬೆದರಿಕೆಯೋ, ಬಡಿತಕ್ಕೋ, ಯಾವುದಕ್ಕೂ ಹೆದರುವುದಿಲ್ಲ. ಎಲ್ಲರಿಗೂ ಧೈರ್ಯದಿಂದ ಎದುರಿಸುತ್ತಾರೆ. ಅಂಥ ಹೆಣ್ಣು ಮಕ್ಕಳು ಮುಂದೆ ಭವಿಷ್ಯದಲ್ಲೂ ಧೈರ್ಯವಾಗಿಯೇ ಸಾಗುತ್ತಾರೆ. ಅಂಥ ರಾಶಿಗಳು ಯಾವುದು..? ಯಾವ ರಾಶಿಯ ಹೆಣ್ಣು ಮಕ್ಕಳು ಧೈರ್ಯವಂತರಾಗಿರುತ್ತಾರೆ ಅಂತಾ ತಿಳಿಯೋಣ ಬನ್ನಿ.. ಮೇಷ: ಮೇಷ ರಾಶಿಯವರು ಸ್ಪರ್ಧೆ ಅಂತ ಬಂದರೆ,...

Horoscope: ಈ 5 ರಾಶಿಯವರು ಉತ್ತಮ ಶಿಕ್ಷಕರಾಗಬಲ್ಲರು..

Horoscope: 12 ರಾಶಿಗಳಲ್ಲಿ ಕೆಲವು ರಾಶಿಗಳಿಗೆ ಕೆಲವು ಕೆಲಸಗಳು ಸರಿಹೊಂದುತ್ತದೆ. ಅವರಿಗೆ ಹಿಡಿಸದ ಕೆಲಸವನ್ನು ಮಾಡಿದಾಗ, ಆ ರಾಶಿಯವರಿಗೆ ಆ ಕೆಲಸದಿಂದ ಯಾವುದೇ ಲಾಭವಾಗುವುದಿಲ್ಲ. ಹಾಗಾಗಿ ಯಾವುದೇ ಕೆಲಸ ಮಾಡುವ ಮುನ್ನ, ಅಥವಾ ಕಲಿಕೆಗೂ ಮುನ್ನ ಜಾತಕ ನೋಡಿ ಅಂತಾ ಹಿರಿಯರು ಹೇಳ್ತಾರೆ. ಹಾಗಾಗಿ ನಾವಿಂದು ಯಾವ ರಾಶಿಯವರಿಗೆ ಶಿಕ್ಷಕ ವೃತ್ತಿ ಉತ್ತಮವಾಗಿ ಮ್ಯಾಚ್...

Horoscope: ಈ ರಾಶಿಯ ಹೆಣ್ಣು ಮಕ್ಕಳು ಪತಿಯ ಜೀವನದಲ್ಲಿ ಅದೃಷ್ಟ ತರುತ್ತಾರೆ..

Horoscope: ಕೆಲವರು ಹೇಳೋದನ್ನ ನೀವು ಕೇಳಿರುತ್ತೀರಿ. ಅವಳು ನಮ್ಮ ಜೀವನಕ್ಕೆ ಬಂದ ಮೇಲೆ ನಮಗೆ ಇಷ್ಟೆಲ್ಲ ಲಾಭವಾಗಿದ್ದು ಅಂತಾ. ಅಂದ್ರೆ ಹೆಣ್ಣಿನ ಕಾಲ್ಗುಣ ಅಷ್ಟು ಉತ್ತಮವಾಗಿದೆ ಎಂದರ್ಥ. ಹಾಗಾದ್ರೆ ಯಾವ ರಾಶಿಯ ಹೆಣ್ಣು ಮಕ್ಕಳು ಪತಿಗೆ ಅದೃಷ್ಟ ತಂದು ಕ``ಡುತ್ತಾರೆ ಅಂತಾ ತಿಳಿಯೋಣ ಬನ್ನಿ,.. ವೃಷಭ: ವೃಷಭ ರಾಶಿಯ ಹೆಣ್ಣು ಮಕ್ಕಳು ಜೀವನ ನಿರ್ವಹಣೆ ಮಾಡುವುದನ್ನು...

Hubli News: ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಕ್ಕೆ ಮಹಿಳೆಯ ಬೇಸರ

Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ. ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...

Hubli: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ತುಷ್ಟೀಕರಣವೇ ಹೆಚ್ಚಾಗಿದೆ: ಮುತಾಲಿಕ್

Hubli News: ಹುಬ್ಬಳ್ಳಿ: “ಮದ್ದೂರಿನಲ್ಲಿ ಗಣೇಶನ ಮೇಲೆ ಮುಸ್ಲಿಂ ಗುಂಪುಗಳು ಕಲ್ಲು ಎಸೆದಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ, ಮದ್ದೂರಿನ ಘಟನೆ ಇದು ಮೊದಲಲ್ಲ, ಕೊನೆಯೂ ಅಲ್ಲ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ತುಷ್ಟೀಕರಣವೇ ಹೆಚ್ಚಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿಯೂ ಇದೇ ರೀತಿ ಘಟನೆ...

Hubli News: ತಾಲೂಕು ಆಡಳಿತ ಮಂಡಳಿಯಿಂದ ಬೆಳೆಹಾನಿ ಬಗ್ಗೆ ಮಾಹಿತಿ

Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ. ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...

Hubli News: ಕಮಿಷನರ್ ಶಶಿಕುಮಾರ್ ನೇತೃತ್ವದ ಪೋಲೀಸ್ ಪಡೆಯ ಬಂದೋಬಸ್ತ್ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿ ಇದು Very sensitive ಏರಿಯಾ... ಹುಬ್ಬಳ್ಳಿಯ 11 ದಿನದ ಗಣಪತಿ ವಿಸರ್ಜನೆ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಬರುತ್ತಾರೆ. ಆದ್ರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌‌ಗೆ ಇದೊಂದು ದೊಡ್ಡ ಚಾಲೆಂಜ್ ಆಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್...

ನರೇಂದ್ರ ಗ್ರಾಮದಲ್ಲಿ ಲಾಠಿ ಪ್ರಹಾರ: ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಿಂದೂ ಸಮಾಜದವರ ಮೇಲೆ...

Hubli News: ವೀರಶೈವ ಲಿಂಗಾಯತ ತುಂಡಾಗಬಾರದು: ದಿಂಗಾಲೇಶ್ವರ ಶ್ರೀಗಳು

Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ. ಈ ತಿಂಗಳ11 ರಂದು...

ಕುಡಿದು ಗಲಾಟೆ ಮಾಡ್ತಾನೆ ಎಂದು ತಂದೆ ತಾಯಿ ಜೊತೆ ಸೇರಿ ಸಹೋದರನನ್ನು ಹ*ತ್ಯೆಗೈದ ಯೋಧ

Bagalakote News: ಬಾಗಲಕೋಟ: ಸಹೋದರ ಮನೆಗೆ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ, ಆತನ ಯೋಧ ಸಹೋದರ ಮತ್ತು ತಂದೆ ತಾಯಿ ಸೇರಿ, ಆ ಯುವಕನ ಹತ್ಯೆ ಮಾಡಿದ್ದಾರೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿಯಾಗಿದ್ದಾ  ನೆಸಹೋದರ ಯೋಧ ಬಸವರಾಜ ಕಾನಟ್ಟಿ,...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img