Monday, March 2, 2026

political news

Sandalwood: ವಿವಿಧ ಪಾತ್ರ ಮಾಡುವ ಆಸೆ ಇರುವ ಹರಿಣಿಯ ಡ್ರೀಮ್ ರೋಲ್ ಯಾವುದು..?

Sandalwood News: ನಟಿ ಹರಿಣಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಹೇಳಿದ್ದಾರೆ. ತಾಯಿಯ ಪಾತ್ರವೇ ಹೆಚ್ಚು ಮಾಡುವ ಅವರಿಗೆ, ಇನ್ನೂ ಬೇರೆ ಬೇರೆ ರೀತಿಯ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರ ಮಾಡಬೇಕು ಎಂಬ ಹಂಬಲವಿದೆಯಂತೆ. https://youtu.be/y5ztvVaNv64 ಈ ಬಗ್ಗೆ ಮಾತನಾಡಿರುವ ಅವರು, ಕಲಾವಿದರು ಎಲ್ಲ ರೀತಿಯ ಪಾತ್ರ ಮಾಡಲು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

Sandalwood: ಅಮ್ಮನ ಪಾತ್ರ ನೀಡಿದ್ದಕ್ಕೆ ನಟಿ ಹರಿಣಿ ಹೇಳಿದ್ದೇನು..?

Sandalwood: ಹರಿಣಿಯವರು ತಮ್ಮ ಕಲಾಾ ಪಯಣದ ಬಗ್ಗೆ ಹೇಳುವಾಗ, ನನಗೆ ಈ ಫೀಲ್ಡ್ ಎಲ್ಲವೂ ನೀಡಿದೆ ಎಂದಿದ್ದಾರೆ. ಹಾಗಾಗಿ ಅವರಿಗೆ ಯಾಕಾದ್ರೂ ಈ ಫೀಲ್ಡ್‌ಗೆ ಬಂದನೋ ಅಂತಾ ಅನ್ನಿಸಿಲ್ಲವಂತೆ. ಆದರೆ ತಾಯಿಯ ಪಾತ್ರ ನೀಡಿದಾಗ ಮಾತ್ರ ಅವರಿಗೆ ಇದೇ ಪಾತ್ರ ಯಾಕೆ ನೀಡುತ್ತಾರೋ ತಿಳಿದಿಲ್ಲ ಎನ್ನುತ್ತಾರೆ. https://youtu.be/-Y3JwE2vd5w ಈ ಬಗ್ಗೆ ಮಾತನಾಡಿರುವ ಅವರು, ತಾವು ನಿಜ ಜೀವನದಲ್ಲಿ...

ನಟನೆಗೆ ಅವಕಾಶ ಸಿಕ್ಕಾಗ ನನ್ನ ತಾಯಿಯೇ ನನಗೆ ಬೆನ್ನುಲುಬಾಗಿ ನಿಂತಿದ್ದರು: ನಟಿ ಹರಿಣಿ

Sandalwood News: ಹರಿಣಿ ಅವರಿಗೆ ಸಿರಿಯಲ್‌ನಲ್ಲಿ ನಟಿಸೋ ಅವಕಾಶ ಸಿಕ್ಕಾಗ, ಮನೆಯಲ್ಲಿ ಇದಕ್ಕೆ ಪರ್ಮಿಷನ್ ಸಿಗೋದು ಕಷ್ಟವಾಗಿತ್ತು. ಏಕೆಂದರೆ, ಎಲ್ಲರೂ ಸಂಗೀತ, ಕಲೆಗೆ ಹೆಚ್ಚು ಬೆಲೆ ನೀಡುವವರು. ಟಿವಿಯಲ್ಲಿ ಹೋಗುವುದೆಲ್ಲ ಬೇಡ ಅನ್ನುವ ಪರಿಸ್ಥಿತಿ. ಆದರೆ ಹರಿಣಿ ಅವರ ತಾಯಿಯೇ ನಟನೆೆಗೆ ಓಕೆ ಎಂದು, ಹರಿಣಿಯ ಬೆನ್ನುಲುಬಾಗಿ ನಿಂತಿದ್ದರು. https://youtu.be/x0Jiv4KAk0I ಬಳಿಕ ಹರಿಣಿ ಎಲ್ಲಿ ಶೂಟಿಂಗ್‌ಗೆ ಹೋಗುತ್ತಾರೋ,...

Hubli News: ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು : ದಿಂಗಾಲೇಶ್ವರ ಸ್ವಾಮೀಜಿ

Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...

ಇವೆಂಟ್ ಬೇಕೆ? ವಿ ಡಾಟ್ 9 ಗೆ ಬನ್ನಿ! ನಿಮ್ಮ ಕನಸು, ನಮ್ಮ ಜವಾಬ್ದಾರಿ!

Web News: ಮನೆಯಲ್ಲಿ ಗ್ರ್ಯಾಂಡ್ ಆಗಿ ಫಂಕ್ಷನ್ ಮಾಡ್ಬೇಕು ಅಂತಾ ಆಸೆ ಇದೆ. ದುಡ್ಡಿದೆ. ಆದರೆ ಪ್ಲಾನ್ ಮಾಡೋಕ್ಕೆ ಆಗ್ತಿಲ್ಲಾ ಅನ್ನೋದು ನಿಮ್ಮ ಬೇಸರವಾಗಿದ್ರೆ ನಿಮಗಾಗಿ ನಾವು 1 ಈವೆೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪರಿಚಯ ಮಾಡಿಸುತ್ತೇವೆ. https://youtu.be/cdGPVzoFLxQ ಬೆಂಗಳೂರಿನ ಉಲ್ಲಾಳ್ ರೋಡ್‌ನಲ್ಲಿ ಈ ಇವೆಂಟ್ ಸಂಸ್ಥೆ ಇದೆ. ವಿ ಡಾಟ್ 9 ಇವೆಂಟ್ಸ್ ಇಂಡಿಯಾ ಇನ್ಸ್ಟಿಟ್ಯೂಟ್ ಇಂಡಿಯಾ ಅನ್ನೋ...

Sandalwood News: ನಟಿ ಭಾವನಾರಿಗೆ ಹುಟ್ಟಿದ್ದ ಅವಳಿ ಮಕ್ಕಳಲ್ಲಿ1 ಮಗು ನಿಧನ

Sandalwood: ಮದುವೆಯಾಗದೇ ತಾಯಿಯಾಗುವ ವಿಷಯಕ್ಕೆ ಸುದ್ದಿಯಾಗಿದ್ದ ಭಾವನಾ ಅವರು ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳು ಪಡೆಯಲು ನಿರ್ಧರಿಸಿದ್ದರು. ಆದರೆ ಇದೀಗ ಅವಳಿ ಮಕ್ಕಳು ಜನಿಸಿದ್ದು, ಅದರಲ್ಲಿ ಓರ್ವ ಮಗು ನಿಧನವಾಗಿದೆ. 1 ಮಗು ಬದುಕುಳಿದಿದೆ. ನಟಿ ಭಾವನಾ ಅವರಿಗೆ 7ನೇ ತಿಂಗಳಲ್ಲಿ ಸಮಸ್ಯೆ ಕಾಣಿಸಿಕ``ಂಡಿತ್ತು. ಹಾಾಗಾಗಿಯೇ 8ನೇ ತಿಂಗಳಿಗೆ ಅವರಿಗೆ ಆಪರೇಷನ್ ಮಾಡಿ, ಹೆರಿಗೆ...

Political News: ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

Political News: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದಲ್ಲಿ ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದು, ಸಿಎಂ, ಡಿಸಿಎಂ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,...

ಪ್ರವಾದಿಗಳು ಶಾಂತಿಯ ಧೂತರು: “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಸಿಎಂ ಮಾತು

Political News: ಇಂದು ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದರು. ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು...

ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img