Tuesday, March 3, 2026

political news

ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ಆರ್.ವಿ.ದೇಶಪಾಂಡೆ ವಿರುದ್ಧ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...

ನಿಯಮ ಉಲ್ಲಂಘನೆಯ ಮಾರೂದ್ದ ರಶೀದಿ ಹಿಡಿದ ಸಂಚಾರಿ ಪೊಲೀಸರಗೆ 12ಸಾವಿರ ದಂಡ ಪಾವತಿಸಿದ ಮಾಲೀಕ..

Dharwad News: ಧಾರವಾಡ : ಧಾರವಾಡದ ವಾಹನ ಸವಾರರೇ ಸಂಚಾರಿ ನಿಯಮ ಉಲ್ಲಂಘಿಸಿ ನಿಮ್ಮ ವಾಹನ ಓಡಿಸ್ತೀರಾ.. ಈ ಸುದ್ದಿಯನ್ನು ಗಮನಿಸಿ, ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಟಿಎಂಸಿ ಕೇಸ್‌ಗೆ ಸಂಬಂಧಿಸಿದಂತೆ ಸಂಚಾರ ಠಾಣೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿ, 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ...

Hubli News: ನೇಹಾ ಹಿರೇಮಠ ಹ*ತ್ಯೆ ಹಂತಕ ಫಯಾಜ್ ಭವಿಷ್ಯ ಇಂದು ನಿರ್ಧಾರ..!

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್‌, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್...

Recipe: ಸಿಹಿಗೆಣಸು ಬಳಸಿ ಈ ರುಚಿಕರ ಮತ್ತು ಆರೋಗ್ಯಕರ ತಿಂಡಿ ಮಾಡಬಹುದು

Recipe: ಬೇಕಾಗುವ ಸಾಮಗ್ರಿ: 2 ಸಿಹಿಗೆಣಸು, 1 ಸ್ಪೂನ್ ನಿಂಬೆ ರಸ, 2 ಸ್ಪೂನ್ ಜೇನುತುಪ್ಪ, 3 ಸ್ಪೂನ್ ಆಲಿವ್ ಎಣ್ಣೆ, 1 ಸ್ಪೂನ್ ಚಿಲ್ಲಿ ಫ್ಲೇಕ್ಸ್, 2 ಸ್ಪೂನ್ ಬಿಳಿ ಎಳ್ಳು, 1 ಸ್ಪೂನ್ ಎಣ್ಣೆ ಅಥವಾ ತುಪ್ಪ, ಸ್ವಲ್ಪ ದಾಳಿಂಬೆ, ಸ್ವಲ್ಪ ಪನೀರ್ ತುರಿ, ಉಪ್ಪು. ಮಾಡುವ ವಿಧಾನ: ಸಿಹಿಗೆಣಸನ್ನು ಕುಕ್ಕರ್‌ಗೆ ಹಾಕಿ...

ಬಿಜೆಪಿಗರು ಧರ್ಮಸ್ಥಳ ಚಲೋ ಬದಲು ಧರ್ಮಸ್ಥಳದಿಂದ ವಾಪಸ್ ಚಲೋ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...

Bagalakote: ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿ ಜಖಂಗೊಳಿಸಿದ ಹಿಂದು ಕಾರ್ಯಕರ್ತರು.

Bagalakote: ಬಾಗಲಕೋಟ: ಬಾಗಲಕೋಟೆಯಲ್ಲಿ ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿಯನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಿಡಿದಿದ್ದಾರೆ. ಹುಬ್ಬಳ್ಳಿ-ವಿಜಯಪುರ ಹೆದ್ದಾರಿ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ತುಮ್ಮರಮಟ್ಟಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗೊಬ್ಬರ ‌ಚೀಲದಲ್ಲಿ ಜಾನುವಾರುಗಳು ಬುರುಡೆ ಕೊಂಬು ಸಾಗಾಣಿಕೆ ಮಾಡಲಾಗುತ್ತಿತ್ತು. Ka28c7418 ನಂಬರಿನ ಲಾರಿ. ವಿಜಯಪುರದಿದ ಹುಬ್ಬಳ್ಳಿ ಮಾರ್ಹ ಹೊರಟಿದ್ದು, ಹಿಂದೂ ಕಾರ್ಯಕರ್ತರು ಲಾರಿಯನ್ನು ಜಖಂಗ``ಳಿಸಿದ್ದಾರೆ. ಹೀಗಾಗಿ...

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

Davanagere: ಭರ್ಜರಿ ಪೊಲೀಸ್ ಕಾರ್ಯಾಚರಣೆ: 1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ಜಪ್ತಿ, ಕಳ್ಳರ ಬಂಧನ

Davanagere: ದಾವಣಗೆರೆ: ದಾವಣಗೆರೆಯಲ್ಲಿ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ದೋಚಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಜಗಳೂರು ಪಟ್ಟಣದ ಹೊರಕೆರೆಯಲ್ಲಿ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿದ್ದು, ಕಳ್ಳತನವಾದ 24 ಗಂಟೆಯಲ್ಲಿ ಪೋಲೀಸರು ಕಳ್ಳರನ್ನು ಬಂಧಿಸಿದ್ದಾರೆ. ಗಂಗಾವತಿ ಪಟ್ಟಣದ ಹನೀಫ್ (24), ಗೌಸ್ ಪಾಷಾ (28 ) ಹಾಗೂ ಸುಹೇಲ್ (22) ಬಂಧಿತ ಆರೋಪಿಗಳಾಗಿದ್ದು,...

ಮಿರ್ಜಾ ಇಸ್ಮಾಯಿಲ್‌ರು ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಗೇಕೆ..?: ಸಿಎಂ

Political News: ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡುವ ಬಗ್ಗೆ ರಾಜ್ಯದಲ್ಲಿ ಬಪರ ವಿರೋಧ ಚರ್ಚೆ ನಡೆಯುತ್ತಿರುವಾಗಲೇ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ದಿವಾನ್ ಮಿರ್ಜಾ ಇಸ್ಮೈಲ್ ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಕೇಗೆ ಉದ್ಭವಿಸಿದೆ ಅನ್ನೋ ರೀತಿ ಸಿಎಂ ಪ್ರಶ್ನಿಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು...

Political News: ರಾಜ್ಯ ಸರ್ಕಾರ ವಿಮಾನ ಮತ್ತು ಹೆಲಿಕಾಪ್ಟರ್ ಖರೀದಿಸುವ ಬಗ್ಗೆ ವಿಜಯೇಂದ್ರ ಆಕ್ಷೇಪ..

Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img