Tuesday, March 3, 2026

political news

Sandalwood: ನನ್ನೊಳಗೆ ಆ ಕಿಚ್ಚಿತ್ತು, ಹಿಂದು ಮುಂದು ನೋಡಲ್ಲ: Harini Srikanth Podcast

Sandalwood: ಸದ್ಯ ಕಲಾವಿದೆಯಾಗಿ ಕನ್ನಡ ಸಿರಿಯಲ್‌ನಲ್ಲಿ ಮಿಂಚುತ್ತಿರುವ ನಟಿ ಹರಿಣಿ ಶ್ರೀಕಾಂತ್, ಈ ಮುನ್ನ ನಿರೂಪಕಿಯಾಗಿದ್ರು. ಹಾಗಾದ್ರೆ ಅವರು ಯಾವ ಚಾನೆಲ್‌ನಿಂದ ತಮ್ಮ ಕಲಾಪಯಣ ಶುರು ಮಾಡಿದ್ರು..? ಏನೇನು ನಿರೂಪಣೆ ಮಾಡ್ತಿದ್ರು..? ಈ ಬಗ್ಗೆ ಅವರೇ ವಿವರಿಸಿದ್ದಾರೆ ನೋಡಿ. https://youtu.be/vrInhWXiHcU ಹರಿಣಿ ಅವರಿಗೆ ಉದಯ ಟಿವಿಯಲ್ಲಿ ನಿರೂಪಣೆ ಮಾಡುವ ಅವಕಾಶ ಸಿಕ್ಕಿತ್ತು. ಯಾವುದಾದರೂ ಸಾಂಗ್ ರಿಲೀಸ್ ಆದರೆ,...

ಟಿವಿಲಿ ಬರೋ ಆಸೆ ಇತ್ತು! ಸರಸ್ವತಿ ಅಸ್ತು ಅಂದ್ಳು: Harini Srikanth Podcast

Sandalwood News: ನಟಿ ಹರಿಣಿ ಶ್ರೀಕಾಂತ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕಲಾಪಯಣದ ಬಗ್ಗೆ ಹೇಳಿದ್ದಾರೆ. https://www.youtube.com/watch?v=cXT4eBVqV_U&t=49s ಹರಿಣಿ ಫ್ಯಾಮಿಲಿಯಲ್ಲಿ ಹೆಚ್ಚು ಸಂಗೀತಗಾರರೇ ಇದ್ದದ್ದಂತೆ. ಮನೆಯಲ್ಲಿ ಅಮ್ಮ, ಅಜ್ಜಿ ಎಲ್ಲ ಹಾಡಿದ್ರೆ, ಅಪ್ಪ ಮೃದಂಗ ನುಡಿಸುತ್ತಿದ್ದರು. ಹಾಗಾಗಿ ನಾನು ಸಂಗೀತ ಕೇಳುತ್ತಲೇ ಬೆಳೆದವಳು. ಆದರೆ ನನಗೆ ಅಟ್ರ್ಯಾಕ್ಟ್ ಆಗಿದ್ದು ನೃತ್ಯ. ಹಾಗಾಗಿ ನಾನು ಭರತನಾಟ್ಯ ಕಲಿತಿದ್ದು...

Recipe: ಮಸಾಲೆ ಭೇಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹುರಿಗಡಲೆ, 3 ಸ್ಪೂನ್ ಧನಿಯಾ, 1 ಸ್ಪೂನ್ ಜೀರಿಗೆ, ಸ್ವಲ್ಪ ಹಿಂಗು, 1 ಸ್ಪೂನ್ ಆಮ್ಚೂರ್ ಪುಡಿ, ಕಪ್ಪುಪ್ಪು, ಕರಿಬೇವು, 2ರಿಂದ 3 ಹಸಿಮೆಣಸು, ಸ್ವಲ್ಪ ಶುಂಠಿ, ಕೊತ್ತೊಂಬರಿ ಸೊಪ್ಪು, ಇದು ಮಸಾಲೆ ಮಾಡಲು ಬೇಕಾಗುವ ಸಾಮಗ್ರಿ. ಉಳಿದಂತೆ, 1 ಬೌಲ್ ಹುರಿಯಕ್ಕಿ ಅಥವಾ ಚರುಮುರಿ, 1 ಕಪ್...

Recipe: ಕಾರ್ನ್ ಚೀಸ್ ಪಾಲಕ್ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, 1 ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಸ್ವಲ್ಪ ಚೀಸ್, ಬೆಣ್ಣೆ, 1 ಕಪ್ ಗೋದಿಹುಡಿ, 1 ಸ್ಪೂನ್ ಜೀರಿಗೆ, ವೋಮ, ಅರಿಶಿನ, ಖಾರದ ಪುಡಿ, 2 ಸ್ಪೂನ್ ಎಣ್ಣೆ, ಸ್ವಲ್ಪ ಬೆಳ್ಳುಳ್ಳಿ, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ಮಿಕ್ಸಿಂಗ್‌ ಬೌಲ್‌ನಲ್ಲಿ ಗೋದಿಹುಡಿ, ಜೀರಿಗೆ,...

Recipe: ಆರೋಗ್ಯಕರ ಮೊಳಕೆ ಕಾಳಿನ ಸ್ಯಾಂಡ್‌ವಿಚ್

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೊಳಕೆ ಬರಿಸಿದ ಹೆಸರು ಕಾಳು, ಕಾಲು ಕಪ್ ಕಡಲೆಹುಡಿ, ಕೊತ್ತೊಂಬರಿ ಸೊಪ್ಪು, ಶುಂಠಿ, 2 ಹಸಿಮೆಣಸು, 1 ಸ್ಪೂನ್ ಎಳ್ಳು, ಪುದೀನಾ ಚಟ್ನಿ, ಲೋ ಫ್ಯಾಟ್ ಸ್ಪ್ರೆಡ್, ಈರುಳ್ಳಿ, ಕ್ಯಾರೇಟ್, ಟೋಮೆಟೋ, ಉಪ್ಪು. ಮಾಡುವ ವಿಧಾನ: ಬ್ಲೆಂಡರ್‌ನಲ್ಲಿ ಮೊಳಕೆ ಬರಿಸಿದ ಹೆಸರು ಕಾಳು, 3 ಹಸಿಮೆಣಸು, ಕೊತ್ತೊಂಬರಿ ಸೊಪ್ಪು,...

Tech News: ಆಲ್‌ ಇನ್ ಒನ್ ಫುಡ್ ಪ್ರೊಸೆಸರ್ ಬಳಸಿದ್ರೆ ಮನೆಕೆಲಸ ಅತೀ ಸುಲಭ

Tech News: ಪ್ರತಿದಿನ ತರಕಾರಿ ಕತ್ತರಿಸಿ, ಪಲ್ಯ, ಸಾರು, ಸಾಂಬಾರ್ ಮಾಡಬೇಕಾಗತ್ತೆ. ಅಲ್ಲದೇ, ಚಪಾತಿ, ರೋಟಿ ಮಾಡಬೇಕಾಗತ್ತೆ. ಕೆಲಸ ಮಾಡಿ ಆಫೀಸಿಗೆ ಹೋಗಬೇಕಾಗಿರುತ್ತದೆ. ಹೀಗಿರುವಾಗ ಎಲ್ಲಾ ಕೆಲಸ ಭಾರವಾಗಲು ಶುರುವಾಗತ್ತೆ. ಹಾಗಾಗಬಾರದು. ಮನೆಕೆಲಸ ಈಸಿ ಆಗಬೇಕು ಅಂದ್ರೆ, ನೀವು ಆಲ್‌ ಇನ್ ಒನ್ ಫುಡ್ ಪ್ರೊಸೆಸರ್ ಬಳಸಬಹುದು. ಇದು ಮಿಕ್ಸಿ ರೀತಿ ಇರುತ್ತದೆ. ಇದರಲ್ಲಿ ನಿಮಗೆ...

Health Tips: ಆಹಾರದಲ್ಲಿ ಬಳಸುವ ಈ ವಸ್ತು ಸಕ್ಕರೆಗಿಂತ ಡೇಂಜರ್

Health Tips: ಸಕ್ಕರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಎಲ್ಲರಿಗೂ ತಿಳಿದಿದೆ. ಆದರೆ ಇನ್ನು ಕೆಲವು ಆಹಾರಗಳು ಸಕ್ಕರೆಗಿಂತಲೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಹಾಗಾದ್ರೆ ಯಾವುದು ಆ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ಸಕ್ಕರೆಗಿಂತಲೂ ಹಾನಿಕಾರಕ ಅಂದ್ರೆ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್. ಇವುಗಳನ್ನು ಬ್ರೆಡ್, ಪೇಸ್ಟ್ರೀಸ್, ಬೇಕರಿ ತಿಂಡಿ ಸೇರಿ ಅನೇಕ ಆಹಾರದಲ್ಲಿ ಇದನ್ನು ಬಳಸುತ್ತಾರೆ. ನೀವೇನಾದರೂ ರಿಫೈನ್ಡ್ ಕಾರ್ಬೋಹೈಡ್ರೇಟ್ಸ್...

Health Tips: ಏಕಾಂಗಿತನವನ್ನು ಹೋಗಲಾಡಿಸುವುದು ಹೇಗೆ..?

Health Tips: ಇಂದಿನ ಕಾಲದಲ್ಲಿ ನಾವು ಏನು ನೋಡುತ್ತೇವೋ, ಅದೆಲ್ಲವೂ ಸತ್ಯವಲ್ಲ. ಏಕೆಂದರೆ, ನಾವು ಸಾಮಾಜಿಕ ಜಾಲತಾಣದಲ್ಲಿ ಕಲರ್ ಕಲರ್ ಫೋಟೋ ಹಾಕಿ, ನಾನು ಆರಾಮವಾಗಿದ್ದೇನೆ ಅಂತಾ ತೋರಿಸಿಕ``ಳ್ಳುವವರು ಡಿಪ್ರೆಶನ್‌ಗೆ ಬಲಿಯಾಗಿರ್ತಾರೆ. ತನ್ನ ಸೆಲ್‌ ಫೋನ್‌ನಲ್ಲಿ ರಾಶಿ ರಾಶಿ ನಂಬರ್‌ ಇದ್ದರೂ, ಸಂಬಂಧಿಕರು, ಸ್ನೇಹಿತರು ಇದ್ದರೂ, ಯಾರ ಸುದ್ದಿಯೂ ಬೇಡ ಅನ್ನುವಂತೆ ಇರುತ್ತಾರೆ. ಇದೆಲ್ಲದಕ್ಕೂ...

Spiritual: ಕುಂಕುಮದ ಡಬ್ಬದಲ್ಲಿ ಇದನ್ನು ಇರಿಸಿದರೆ, ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ

Spiritual: ಕುಂಕುಮ ಅನ್ನೋದು ಮುತ್ತೈದೆಗೆ ಬೇಕಾದ ಅತ್ಯಂತ ಅವಶ್ಯಕ ವಸ್ತು. ಸೌಭಾಗ್ಯವತಿಯಾದವಳು ಸದಾ ಕುಂಕುಮ ಧರಿಸಬೇಕು ಅಂತಾ ಹೇಳಲಾಗುತ್ತದೆ. ಇನ್ನು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದರೆ, ಕುಂಕುಮ ಡಬ್ಬದಲ್ಲಿ ಕೆಲ ವಸ್ತುಗಳನ್ನು ಇರಿಸಬೇಕು. ಹಾಗಾದರೆ ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ.. ಕುಂಕುಮ ಡಬ್ಬದಲ್ಲಿ 1 ರೂಪಾಯಿ ನಾಣ್ಯವನ್ನಿರಿಸಿ. ಇದರಿಂದ ನಿಮ್ಮ ಆರ್ಥಿಕ...

Spiritual: ಗಣಪತಿ ಪೂಜೆಗೆ 21 ಗರಿಕೆ ಇಡಲು ಕಾರಣವೇನು..?

Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ.. ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img