Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....
Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಧರ್ಮಸ್ಥಳ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇದೆಲ್ಲ ಬಿಜೆಪಿಗರ ಡೋಂಗಿತನ ಎಂದಿದ್ದಾರೆ.
ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯವಾಗಿ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ...
Hubli News: ಹುಬ್ಬಳ್ಳಿ: ಬೀದಿ ನಾಯಿಗಳಿಂದ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟುದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆ ಪ್ರಮಾಣವನ್ನು ಮೂರುಪಟ್ಟು ಹೆಚ್ಚಿಸಲು ಮುಂದಾಗಿದೆ.
ಈಗ ಚಾಲ್ತಿಯಲ್ಲಿರುವ ಪ್ರಕ್ರಿಯೆಗೆ ಇನ್ನಷ್ಟು...
Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...
Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಗೋವಿನಜೋಳ ಮತ್ತು ಭತ್ತ ಬೆಳೆ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಹಂತಕ ಫಯಾಜ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದ್ರು ಇನ್ನೂ ಬುದ್ದಿ ಕಲಿಯದ ಹಂತಕ ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾನೆ.
ಸೆಪ್ಟೆಂಬರ್ 3ರಂದು ಧಾರವಾಡದ ಹೈಕೋರ್ಟ್ನಲ್ಲಿ ಫಯಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ....
Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ.
ಅದೇ...
Viral News: ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ನಾಡಹಬ್ಬವಾಗಿ ಆಚರಿಸಲಾಗುತ್ತದೆ. ಹಾಗಾಗಿಯೇ ಅಲ್ಲಿ ಗಣಪತಿ ಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್ಬಾಗ್ಚಾ ರಾಜಾ ಎಂದೇ ಪ್ರಸಿದ್ಧನಾದ ಗಣೇಶನನ್ನು ನೋಡಲು ದೇಶದ ನಾನಾ ಭಾಗದಿಂದ ಜನ ಬರುತ್ತಾರೆ.
ಬಾಲಿವುಡ್ ಸೆಲೆಬ್ರಿಟಿಗಳು, ಅಂಬಾನಿ ಫ್ಯಾಮಿಲಿ., ಬೇರೆ ಬೇರೆ ಶ್ರೀಮಂತ ಉದ್ಯಮಿಗಳೆಲ್ಲ ಈ ರಾಜನಿಗಾಗಿ ಲಕ್ಷ ಲಕ್ಷ ದೇಣಿಗೆ...