Tuesday, March 3, 2026

political news

Dharwad: ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ

Dharwad News: ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ...

Belagavi News: ಕಚೇರಿಯಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದ ಡಿಸಿ ಮೊಹಮ್ಮದ್ ರೋಷನ್

Belagavi News: ಬೆಳಗಾವಿ: ಬುಧವಾರ ನಾಡಿನಾದ್ಯಂತ ಗಣೇಶನನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಾವೇ ಗಣಪತಿ ಮೂರ್ತಿಯನ್ನು ಎತ್ತಿಕೊಂಡು ತಮ್ಮ ಕಚೇರಿಯಲ್ಲಿ‌ ಪ್ರತಿಷ್ಠಾಪಿಸುವ ಮೂಲಕ ಮತ್ತೊಮ್ಮೆ ಭಾವೈಕ್ಯತೆ ಮೆರೆದಿದ್ದಾರೆ. ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿಯ ಗಣೇಶ ಮಂದಿರದಲ್ಲಿ ಅವರು ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ...

Bengaluru: ಧರ್ಮಸ್ಥಳ ಕೇಸ್ ಥೀಮ್ ಗಣಪನನ್ನು ಕೂರಿಸಿದ ಜನ, ಗಣೇಶನಾಗಿ ಖಾವಂದರು

Bengaluru: ಈ ಬಾರಿ ಸಖತ್ ಸದ್ದು ಮಾಡಿರುವ ಸುದ್ದಿಗಳಲ್ಲಿ ಪ್ರಥಮ ಸುದ್ದಿ ಅಂದ್ರೆ ಧರ್ಮಸ್ಥಳ ಸುದ್ದಿ. ಧರ್ಮಸ್ಥಳದ ಹಲವು ಭಾಗಗಳಲ್ಲಿ ನಾನು ಶವಗಳನ್ನು ಹೂತುಹಾಕಿದ್ದೇನೆ. ಅದನ್ನು ತೋರಿಸುತ್ತೇನೆ ಅಂತಾ ಮಾಸ್ಕ್ ಮ್ಯಾನ್ ಬಂದು, ಯಾವ ಬುರುಡೆಯೂ ಸಿಗದೇ, ಬುರುಡೆ ಗ್ಯಾಂಗ್‌ನ್ನೇ ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ನಾವಿರಿಸಿರುವ ನಂಬಿಕೆ ಸುಳ್ಳಾಗಲಿಲ್ಲ. ಧರ್ಮ ರಕ್ಷತಿ ರಕ್ಷಿತಃ ಅಂತಲೇ,...

ಡಿಸಿಎಂ ಡಿಕೆಶಿ ಮಾತಿನ ಏಟಿಗೆ ಮಹಾರಾಜರ ತಿರುಗೇಟು..?: ದಸರಾ ಉತ್ಸವದ ಬಗ್ಗೆ ಯದುವೀರ್ ಖಡಕ್ ಹೇಳಿಕೆ

Political News: ಮೈಸೂರು ದಸರಾ ಉದ್ಘಾಟನೆ ಬಗ್ಗೆ ಡಿಸಿಎ ಡಿಕೆಶಿ, ಬಿಜೆಪಿ ಸಂಸದ ಮತ್ತು ಮಹಾರಾಜ ಯದುವೀರ್ ಅವರನ್ನು ಕುರಿತು, ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ!  ಎಂದು ಬರೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಯದುವೀರ್,  ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ...

Sandalwood News: ಗಣಪನನ್ನು ಹಿಡಿದು ಗುಡ್ ನ್ಯೂಸ್ ನೀಡಿದ ವಿನಯ್- ಐಶ್ವರ್ಯ ದಂಪತಿ

Sandalwood News: ಹಲವು ದಿನಗಳಿಂದ ರಾಮಾಚಾರಿ ಸಿರಿಯಲ್‌ನಲ್ಲಿ ವಿಲನ್ ಪಾತ್ರ ನಿರ್ವಹಿಸುತ್ತಿದ್ದ ಐಶ್ವರ್ಯ ಸ್ಕ್ರೀನ್ ಮೇಲೆ ಯಾಕೆ ಕಾಣಿಸ್ತಿಲ್ಲ ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಅದಕ್ಕೆ ಇದೀಗ ಉತ್ತಮ ಸಿಕ್ಕಿದೆ. ನಟಿ ಐಶ್ವರ್ಯ ತಾಯಿಯಾಗ್ತಿದ್ದಾರೆ. ಗಣೇಶ ಚತುರ್ಥಿಯ ಶುಭದಿನದಂದು ಐಶ್ವರ್ಯ ಮತ್ತು ಅವರ ಪತಿ ವಿನಯ್ ಅವರು ಚಿಕ್ಕ ಗಣೇಶನನ್ನು ಹಿಡಿದು, ಪೋಸ್ ನೀಡಿ, ಈ ಗುಡ್...

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ: ಡಿಸಿಎಂ ಡಿಕೆಶಿ

Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ...

ಕಲ್ಪತರು ನಾಡು ತಿಪಟೂರಿನಲ್ಲಿ ವಿಘ್ನ ವಿನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನತೆ

ತಿಪಟೂರು. ನಗರದ ಕೊಡಿ ಸರ್ಕಲ್ ನಿಂದ ದೊಡ್ಡಪೇಟೆ ರಸ್ತೆ ಮಾರ್ಗವಾಗಿ ಗಣಪತಿ ಪೆಂಡಲ್ನವರಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ಗಣಪತಿಯನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಾರ‍ಯ, ಮಂಗಲಮೂರ್ತಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ವಾದ್ಯಗಳ ಅಬ್ಬರದ ಮಧ್ಯೆ ಯುವ ಸಮುದಾಯ ಸಂಭ್ರಮದಿಂದ ಗಣಪನ ಮೆರವಣಿಗೆ ನಡೆಸಿದರು. ಇನ್ನು ಕೆಲ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೊನೆಗೆ ವಿಜ್ಞ...

ಬೆಂಗಳೂರಿನ ರಾಮನಗರದಲ್ಲಿ ಹುಬ್ಬಳ್ಳಿಯ ಗಣಪತಿ: ಮೈತುಂಬಾ ಅಮೇರಿಕನ್ ಡೈಮಂಡ್ ಮೆರಗು

Hubli News: ಹುಬ್ಬಳ್ಳಿ: ಬೆಂಗಳೂರಿನ ರಾಮನಗರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಗಣೇಶನ ಮೂರ್ತಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರೂಪಗೊಂಡಿದ್ದು, ಪ್ರತಿಷ್ಟಾಪನೆಗೆ. ಮೈತುಂಬ ಅಮೇರಿಕನ ಡೈಮಂಡ್ ತುಂಬಿಕೊಂಡು ಈ ವರ್ಷದ ವಿಶೇಷ ಆಚರಣೆಗೆ ಸಾಕ್ಷಿಯಾಗಿದೆ. ಹೌದು ಗೌರಿ ಗಣೇಶ ಹಬ್ಬ ಇಡೀ ನಾಡಿನಾಧ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಇದರಿಂದ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಸ ರೂಪ...

Hubli News: ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಬಾಲಕೃಷ್ಣ ಗಣಪತಿ ಪ್ರತಿಷ್ಠಾಪನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಇಡೀ ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿ ವಿಘ್ನೇಶ್ವರನನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಬಾಲಕೃಷ್ಣ ಗಣಪತಿಯನ್ನು ಸಕಲ ವಾದ್ಯಮೇಳದೊಂದಿಗೆ ಪ್ರತಿಷ್ಠಾಪನೆ ಮಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ವಿಎಸ್‌ವಿ ಪ್ರಸಾದ್ ಅವರು ವಿಶೇಷ ಪೂಜೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ ಈದ್ಗಾ...

ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ, ಮೈದಾನದಲ ಸುತ್ತ ಮತ್ತು ಪೆಂಡಾಲ್ ಒಳಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಿದರು. ರಾಷ್ಟ್ರಮಟ್ಟದ ಗಮನ ಸೆಳೆದ ಈದ್ಗಾ ರಾಣಿ ಚನ್ನಮ್ಮ ಮೈದಾನದ ಸುತ್ತ 10 ಬಾಂಬ್ ನಿಷ್ಕ್ರಿಯ ದಳದಿಂದ ರಾಣಿ ಚನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಸುತ್ತಲೂ ಪರಿಶೀಲನೆ...
- Advertisement -spot_img

Latest News

ಗ್ಯಾರಂಟಿ ಯೋಜನೆ ನೀಡುವಾಗ ಇದು ಆರ್ಥಿಕತೆಯನ್ನು ಹಾಳುಗೆಡವುತ್ತದೆ ಎಂಬ ಅರಿವಿರಲಿಲ್ಲವೇ?: ಸಿ.ಟಿ.ರವಿ

Political News: ಶ್ರೀಮಂತರು ಗ್ಯಾರಂಟಿ ಯೋಜನೆಯನ್ನು ಕೈಬಿಡಿ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಸಿ.ಟಿ.ರವಿ ಈ...
- Advertisement -spot_img