Tuesday, March 3, 2026

political news

Spiritual: ರಾತ್ರಿ ಪರ್ಫ್ಯೂಮ್ ಹಾಕಬಾರದು ಅಂತಾ ಹೇಳೋದ್ಯಾಕೆ..?

Spiritual: ಈಗೆಲ್ಲಾ ಘಮ ಘಮ ಅನ್ನೋಕ್ಕೆ ಯುವ ಪೀಳಿಗೆ ಪರ್ಫ್ಯೂಮ್ ಹಾಕುತ್ತಾರೆ. ಆದರೆ ಮುಂಚೆ ಎಲ್ಲಾ, ಉತ್ತಮ ಸೋಪ್‌ನಿಂದ ಸ್ನಾನ ಮಾಡಿದ್ರೆ ಸಾಕಿತ್ತು. ದೇಹ ಘಮಗೂಡುವುದಕ್ಕೆ ಅದಷ್ಟೇ ಸಾಕಿತ್ತು. ಪರ್ಫ್ಯೂಮ್ ಅಥವಾ ಸೆಂಟ್ ಅಂದ್ರೆ ಅಪರೂಪದ ವಸ್ತುವಾಗಿತ್ತು. ಅದರ ಬಳಕೆಯೂ ಕಡಿಮೆ ಇತ್ತು. ಆದರೆ ಇದೀಗ ಎಲ್ಲರ ಬಳಿಯೂ 5ರಿಂದ 10 ತರಹದ ಪರ್ಫ್ಯೂಮ್...

Political News: ತಡಹಾಳ ಹತ್ತಿರ ಬೆಣ್ಣಿಹಳ್ಳ ಸೇತುವೆ ದುರಸ್ಥಿಗೆ ತಜ್ಞರ ಅಭಿಪ್ರಾಯ ಸಂಗ್ರಹ

Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌...

ಬೆಳೆ ವಿಮೆ ಎನ್ನುವುದು ರೈತರಿಗೆ ಒಂದು ಸುರಕ್ಷಾ ಕವಚವಿದ್ದಂತೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...

ನಿರಂತರ ಮಳೆ: ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...

Gadag News: ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ

Gadag News: ಗದಗ: ಗದಗದ ಬೆಟಗೇರಿಯ ಮಂಜುನಾಥ್ ನಗರದಲ್ಲಿ ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಮನೆಯಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಅಕ್ಕಿಯನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಟಗೇರಿ ಪೊಲೀಸರು ಆಹಾರ ಇಲಾಖೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, 3.6 ಕ್ವಿಂಟಲ್ ಅಕ್ರಮ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಕ್ರಮ ಅಕ್ಕಿ ದಂಧೆಯಲ್ಲಿ...

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಪ್ರಕರಣ: ಬಳ್ಳಾರಿಯಲ್ಲಿರುವ ಸಮೀರ್ ಮನೆಗೆ ಪೋಲೀಸ್ ನೋಟೀಸ್

Bellary News: ಬಳ್ಳಾರಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಪ್ರಕರಣಕ್ಕೆ, ಬಳ್ಳಾರಿಯಲ್ಲಿರುವ ಸಮೀರ್ ಮನೆಗೆ ಪೋಲೀಸರು ನೋಟೀಸ್ ಅಂಟಿಸಿದ್ದಾರೆ. ಬೆಳ್ತಂಗಡಿ ಪೋಲೀಸರು ಬಳ್ಳಾರಿ ಮನೆಗೆ ನೋಟೀಸ್ ಅಂಟಿಸಿ, ನಾಾಳೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಬಳ್ಳಾರಿಯ ಕೌಲಬಜಾರ್ ವ್ಯಾಪ್ತಿಯ ಬಂಡಿ ಹಟ್ಟಿ ಪ್ರದೇಶದಲ್ಲಿ ಸಮೀರ್ ಮನೆ ಇದೆ. ಇದು ಹಳೇ ಮನೆಯಾಗಿದ್ದು, 2011ರಲ್ಲಿ ಸಮೀರ್ ಮನೆಯವರು ಈ...

Hubli News: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣಪತಿ ಮೂರ್ತಿ ಸೀಜ್…ಪಿಓಪಿ ವಿಶೇಷ ಕಾರ್ಯಪಡೆ ಕಾರ್ಯಚರಣೆ.

Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...

Sandalwood News: ನಟಿ ರಮೋಲಾ ವಿರುದ್ಧ ರಿಚ್ಚಿ ಚಿತ್ರತಂಡದಿಂದ ದೂರು

Sandalwood News: ನಟಿ ರಮೋಲಾ, ಇತ್ಚೀಚೆಗೆ ಭರ್ಜರಿ ಬ್ಯಾಚುಲರ್ಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಮನೆ ಮಾತಾಗಿದ್ದರು. ಆದರೆ ಇದೀಗ ರಮೋಲಾ ವಿರುದ್ಧ ದೂರು ನೀಡಲಾಗಿದೆ. ಆಕೆ ನಟಿಸಿದ್ದ ರಿಚ್ಚಿ ಚಿತ್ರದ ಚಿತ್ರ ತಂಡವೇ ರಮೋಲಾ ವಿರುದ್ಧ ಆರೋಪಗಳ ಸುರಿಮಳೆಗೈದಿದೆ. ರಿಚ್ಚಿ ತಂಡ ಕರ್ನಾಟಕ ವಾಣಿಜ್ಯ ಮಂಡಳಿ ಬಳಿ ರಮೋಲಾ ವಿರುದ್ಧ ದೂರು ನೀಡಿದ್ದು, ಸಿನಿಮಾದಲ್ಲಿ ನಟಿಸುವಾಗ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img