politiical news
ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...
political news
ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...
political news
ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಡಾಳ್ ವಿರುಪಾಕ್ಷಪ್ಪ ನವರ ಪುತ್ರನನ್ನು ಕಾಮಗಾರಿಗಾಗಿ ಲಂಚ ತೆಗೆದುಕೊಂಡಿರುವುದು ಸಿಬಿಐ ಬಲೆಗೆ ಬಿದಿದ್ದರಿಂದ ಅವರನ್ನು ಅಧಿಕಾರಿಗಳು ಬಂದಿಸಿದ್ದಾರೆ. ಇದರಿಂದ ಬಿಜೆಪಿಯವರು ಬ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಹಾಗಾಗಿ ಅವರು ಶಾಸಕ ಮಡಾಳ್ ವಿರುಪಾಕ್ಷಪ್ಪ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದೂ ಅವರನ್ನು ಕರ್ನಾಟಕ ಸಮೂನು ಮತ್ತು ಮಾರ್ಜಕ...
Political News:
Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಪ್ರಿಯಾಂಕಾ ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...
Political News:
Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...
State News:
Feb:28: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...
Political News:
Feb:27:ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಪತನಕ್ಕೆ ಬಿಜೆಪಿಯವರು ಕಾಯುತ್ತಿದ್ದರು, ಬಿ.ಎಸ್.ಯಡಿಯೂರಪ್ಪ ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ...
Political News:
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
Political News:
Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
Political News:
Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...