Wednesday, March 4, 2026

political news

Recipe: ಸೋಯಾ ಚಂಕ್ಸ್ ಪಲಾವ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅಕ್ಕಿ, 2 ಕಪ್ ಸೋಯಾ ಚಂಕ್ಸ್, ಕ್ಯಾರೇಟ್, ಈರುಳ್ಳಿ, ಬೀನ್ಸ್, ಕ್ಯಾಪ್ಸಿಕಂ, ಬಟಾಣಿ, 1 ಸ್ಪೂನ್ ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರಿಶಿನ, 1 ಸ್ಪೂನ್ ಗರಂ ಮಸಾಲೆ, ಖಾರದ ಪುಡಿ, ಧನಿಯಾ ಪುಡಿ, ಚಾಟ್ ಮಸಾಲೆ, 1 ಸ್ಪೂನ್ ಕಸೂರಿ ಮೇಥಿ, ತುಪ್ಪ, ಪಲಾವ್ ಎಲೆ, ಕಾಳುಮೆಣಸು, ಚಕ್ಕೆ, ಲವಂಗ,...

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ ಮಸಾಲೆ, ಖಾರದ ಪುಡಿ, 2 ಸ್ಪೂನ್ ಕ್ರೀಮ್, 1 ಸ್ಪೂನ್ ಕಸೂರಿ ಮೇಥಿ, 1 ಪಲಾವ್ ಎಲೆ, ಚಕ್ಕೆ, ಲವಂಗ, ಕಾಳುಮೆಣಸು, ಏಲಕ್ಕಿ, ಉಪ್ಪು. ಮಾಡುವ ವಿಧಾನ: ಕುದಿಯುವ...

Hubli News: 20 ಸಾರ್ವಜನಿಕ ಅರ್ಜಿ ಸಲ್ಲಿಕೆ: ಕೂಡಲೇ ಸಮಸ್ಯೆ ಪರಿಹಾರಕ್ಕೆ ಡಿಸಿ ಭರವಸೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಸಿ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ- ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ…

Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ. ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...

Gokak News: ಗೋಕಾಕ್‌ನಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ, ಓರ್ವ ಮಹಿಳೆ ಸಾ*ವು

Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗ``ಂಡವರನ್ನು ಚಿಕಿತ್ಸೆಗಾಗಿ ಸರಕಾರಿ...

ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ.

Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...

ನರೇಗಾ ಯೋಜನೆಯಡಿ ಬದು ನಿರ್ಮಾಣ ಯೋಜನೆಯಡಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ..

ಮಹಾತ್ಮ ಗಾಂಧಿ ನರೇಗಾ ಯೋಜನೆ ಕೇಂದ್ರ ಸರ್ಕಾರ ಬಹು ನಿರೀಕ್ಷಿತ‌ ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಆರಂಭಿಸಿರುವ ಯೋಜನೆ.. ಈ ಯೋಜನೆ ಯಡಿ ಹಲವಾರು ಕಾಮಗಾರಿಗಳನ್ನು ಕೈ ಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬದು ನಿರ್ಮಾಣ ಅಭಿಯಾನ‌ ಸಹ ಒಂದು..ರೈತರಿಗೆ ಬಲ ತುಂಬಲು ಆರಂಭಿಸಿರುವ ಈ ಅಭಿಯಾನ , ಈಗ ಅಧಿಕಾರಿಗಳ ಜೇಬು ತುಂಬುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಬದು...

Health Tips: ಹೀಗೆ ಮಾಡಿ ನಿಮ್ಮ ತಿಂಗಳ ಸಮಸ್ಯೆಯಿಂದ ಮುಕ್ತಿ ಪಡೆಯಿರಿ.

Health Tips: ಪ್ರತೀ ತಿಂಗಳು ಪಿರಿಯಡ್ಸ್ ಆದಾಗ, ಎಲ್ಲ ಮಹಿಳೆಯರು ಹಲವು ರೀತಿಯ ಆರೋಗ್ಯ ಸಮಸ್ಯೆ, ಕಿರಿಕಿರಿ ಅನುಭವಿಸುತ್ತಾರೆ., ಅಂಥ ನೋವಲ್ಲಿ ಹೊಟ್ಟೆ ನೋವು ಕೂಡಾ 1. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ನೀವು ನಿಮ್ಮ ಹೊಟ್ಟೆಯ ಮೇಲೆ ಉಗುರು ಬೆಚ್ಚಗಿನ ನೀರಿನ ಬ್ಯಾಗ್ ಇರಿಸಿ. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಆದರೆ...

Health Tips: ಪ್ರತಿದಿನ ಬೆಳಿಗ್ಗೆ ಈ ಕಶಾಯ ಕುಡಿಯಿರಿ, ಸಿಂಪಲ್ ಆಗಿ ತೂಕ ಇಳಿಸಿರಿ

Health Tips: ನೀವು ತೂಕ ಇಳಿಸಲು ಪ್ರಯತ್ನಿಸುತ್ತೀದ್ದೀರಿ ಎಂದಲ್ಲಿ ನಾವಿವತ್ತು ನಿಮಗೆ ಸಿಂಪಲ್ ಆಗಿರುವ ಕಶಾಯದ ರೆಸಿಪಿ ಹೇಳಲಿದ್ದೇವೆ. ಆದರೆ ನೀವು ಯಾವುದಾದರೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೀರಿ. ಅಥವಾ ಗರ್ಭಿಣಿಯಾಗಿದ್ದೀರಿ ಅಥವಾ ನಿಮಗೆ ಈ ಕಶಾಯದಿಂದ ಅಲರ್ಜಿ ಎಂದರೆ, ವೈದ್ಯರ ಸಲಹೆ ಪಡೆದು ಬಳಿಕ ಈ ಕಶಾಯ ಸೇವನೆ ಮಾಡಬೇಕು. ಯಾವ ಕಶಾಯ ಅಂದ್ರೆ ವೋಮದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img