Wednesday, March 4, 2026

political news

ಗಂಡನ ಜೊತೆ ಒಳ್ಳೆ ಸಂಬಂಧ ಇಲ್ಲ: ಬಾರ್ ಗರ್ಲ್ ಆಗಿ ಕೆಲ್ಸ ಮಾಡಿದ್ದೆ : Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/IPsJ_lvTHDs ರಾಧಾ ಕಲ್ಯಾಣದ ಬಳಿ ನಟಿ ಚಿತ್ರಾಲ್‌ಗೆ ಅವಕಾಶಗಳು ಕಡಿಮೆಯಾದವು. ಹೀಗೆ ಅವಕಾಶ ಕಡಿಮೆಯಾದಾಗ, ಕೆಲಸಕ್ಕಾಗಿ ಚಿತ್ರಾಲ್ ತುಂಬಾ ಪರಿತಿಪಿಸಿದ್ದರು. ಸಿರಿಯಲ್‌ ನೋಡುವುದನ್ನೇ...

ಅವರಿಂದಾನೇ ನಂಗೆ ಅವಕಾಶ ಸಿಕ್ಕಿದ್ದು: Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/wHyeBqZ0mlc ಕೃಷ್ಣ ರುಕ್ಮಿಣಿ ಸಿರಿಯಲ್‌ನಲ್ಲಿ ಚಿತ್ರಾಲ್ ರುಕ್ಮಿಣಿ ಪಾತ್ರ ಮಾಡುತ್ತಿದ್ದರು. ಈ ವೇಳೆ ಅದೇ ಸಿರಿಯಲ್‌ನಲ್ಲಿ ತಾಯಿ ಪಾತ್ರದಲ್ಲಿ ಹಿರಿಯ ನಟಿ ರೇಖಾ...

ಮುಂಗಾರು ಮಳೆ ಆದ್ಮೇಲೆ ಯಾವ ಮಳೆನೂ ಬರ್ಲಿಲ್ಲ! Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/ZYZkLIenwJw ಚಿತ್ರಾಲ್ ರಂಗಸ್ವಾಮಿ ಮುಂಗಾರುಮಳೆ ಸಿನಿಮಾದಲ್ಲಿ ನಟನೆ ಮಾಡಿದ್ರು. ಆದರೆ ಅದಾದ ಬಳಿಕ ಅವರಿಗೆ ಯಾವ ಅವಕಾಶವೂ ಸಿಗಲಿಲ್ಲ. ಆಗಲೇ ಸಿನಿರಂಗದಲ್ಲಿ ಚಾನ್ಸ್...

ಚಿತ್ರಾಲ್ ಪಾಕ್ ನ ನದಿ ಹೆಸರು.. POWER GIRL ಹೆಸರು ಹೇಗೆ ಬಂತು? Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/TeXdizDEwv8 ಚಿತ್ರಾಲ್ ತಮ್ಮ ಹೆಸರಿನ ಬಗ್ಗೆ ಹೇಳುತ್ತ. ಚಿತ್ರಾಲ್ ಅನ್ನೋದು 1 ಪಾಕ್ ನದಿಯ ಹೆಸರು. ನನಗೆ ಮಸಲ್ ಇರುವುದರಿಂದ ನಾನು ಕೂಡ...

ಬೇಜವಾಬ್ದಾರಿ ತಂದೆ! ಹೋದವರು ವಾಪಸ್ ಬಂದಿಲ್ಲ: Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/QnVVpejphdI ಮೈಸೂರಿನ ಮಿರ್ಲೆಯವರಾದ ಚಿತ್ರಾಲ್ 9ನೇ ಕ್ಲಾಸಿನಲ್ಲಿರುವ ನಾಟಕರಂಗಕ್ಕೆ ಬಂದಿದ್ದು, ಅಲ್ಲಿಂದ ಅವರ ನಟನಾ ಪಯಣ ಶುರುವಾಗಿದ್ದು. ಚಿಕ್ಕಂದಿನಲ್ಲಿ ಅಪ್ಪ ಬೇರೆ ಬೇರೆ...

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಮಟ್ಟಣ್ಣನವರ್, ಯೂಟ್ಯುಬರ್ ವಿರುದ್ಧ ದೂರು

Hubli News: ಹುಬ್ಬಳ್ಳಿ: ಧರ್ಮಸ್ಥಳದಲ್ಲಿ ಮಹಿಳೆಯರನ್ನು ಹತ್ಯೆ ಮಾಡಿ, ಅವರ ಶವವನ್ನು ಹೂತಿಡಲಾಗಿದೆ. ಅದನ್ನು ಹೂತಿರಿಸಿದ್ದು ನಾನೇ ಎಂದು ಅನಾಮಿಕ ಬಂದಿದ್ದು, ಕೆಲವು ಕಡೆ ಕಾರ್ಯಾಚರಣೆ ನಡೆದಿದೆ. ಈ ಮಧ್ಯೆ ಸುಮ್ಮ ಸುಮ್ಮನೆ ಧರ್ಮಸ್ಥಳದ ಹೆಸರನ್ನು ಹಾಳು ಮಾಡಲಾಗುತ್ತಿದೆ ಎಂದು ಆರೋಪಿಸಿ, ಗಿರೀಶ್ ಮಟ್ಟಣ್ಣನವರ್ ಮತ್ತು ಯೂಟ್ಯುಬರ್ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಹೋರಾಟಗಾರ...

ನೆನೆಗುದಿಗೆ ಬಿದ್ದ ಅನುಕಂಪ ಆಧಾರಿತ ನೌಕರಿ: ಬಾಕಿ ಉಳಿದ ಅವಲಂಬಿತರ 1300 ಅರ್ಜಿ..!

Hubli News: ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನೇಮಕಾತಿ ವಿಷಯದಲ್ಲಿ ಸಾಕಷ್ಟು ಸುದ್ಧಿಯಾಗುತ್ತಲೇ ಇದೆ. 2814 ನೇಮಕಾತಿ ಪ್ರಕ್ರಿಯೆ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಾರಿಗೆ ಸಂಸ್ಥೆ, ಸರ್ಕಾರದ ನಿರ್ಧಾರದಿಂದ ಈಗ ನೌಕರರ ಕುಟುಂಬಸ್ಥರ ಅಲೆದಾಟ ಹೆಚ್ಚಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.. ಅನುಕಂಪದ ಹುದ್ದೆ ನೇಮಕ ನನೆಗುದಿಗೆ. NWKRTC ಯಲ್ಲಿ...

ಯತ್ನಾಳ್ 5 ಲಕ್ಷ ಕೊಟ್ಟ್ರೆ , ನಾವು ಮದುವೆ ಮಾಡಿಸಿ, ಕೆಲಸ ಕೊಡುತ್ತೀವಿ: ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಾಲಿಕ್ ಮಾತನಾಡಿದ್ದು, ಗಣೇಶ ಚತುರ್ಥಿಗೆ ಧರ್ಮ ಕೇಳಿ ವ್ಯಾಪಾರ ವಹಿವಾಟು ಮಾಡಿ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮುತಾಲಿಕ್, ಧರ್ಮ ಕೇಳಿ ಪಹಲ್ಗಾಮ್‌ನಲ್ಲಿ ನಮ್ಮವರನ್ನ ಭೀಕರ ಕೊಲೆ ಮಾಡಲಾಗಿದೆ. ಹಲಾಲ್ ಇದ್ದ ವಸ್ತುಗಳನ್ನ ಖರೀದಿ ಮಾಡಿದ್ರೆ ಶಾಸ್ತ್ರಕ್ಕೆ ವಿರುದ್ಧ ಆಗುತ್ತದೆ. ಧರ್ಮದ ಆಧಾರದ ಮೇಲೆ...

Hubli: ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದ ವತಿಯಿಂದ ಬ್ಯಾಹಟ್ಟಿ ಗ್ರಾಮದಿಂದ ಹುಬ್ಬಳ್ಳಿಯ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ತಲುಪಿದ ಪ್ರತಿಭಟನಾ...

Spiritual: ಕಪಾಲ ಕ್ರಿಯೆ ಎಂದರೇನು..? ಈ ಕ್ರಿಯೆ ಏಕೆ ಮಾಡಬೇಕು..?

Spiritual: ಹಿಂದೂ ಧರ್ಮದಲ್ಲಿ ಜನಿಸಿದಾಗಿನಿಂದ ಸಾವಿನವರೆಗೂ ಹಲವಾರು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಇದು ಬರೀ ಪದ್ಧತಿಯಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಕೂಡ ಇದೆ. ಅಂಥ ಪದ್ಧತಿಗಳಲ್ಲಿ ಸಾವಿನ ಬಳಿ ಅಂತ್ಯಸಂಸ್ಕಾರ ಮಾಡುವಾಗ, ಶವ ಸುಡುವಾಗ ಕಪಾಲ ಕ್ರಿಯೆ ನಡೆಯಬೇಕು. ಹಾಗೆ ಕಪಾಲ ಕ್ರಿಯೆ ನಡೆದಾಗಲೇ, ಅಂತ್ಯಸಂಸ್ಕಾರ ಪೂರ್ಣವಾದಿತೆಂದರ್ಥ. ಹಾಗಾದ್ರೆ ಈ ಕಪಾಲ ಕ್ರಿಯೆ ಎಂದರೇನು ಅಂತಾ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img