Thursday, March 5, 2026

political news

ಬಣ್ಣದಿಂದ HEART ATTACK ಆಗೋದು ತಡೆಯಬಹುದು! ನಿಮ್ಮೆಲ್ಲ ಸಮಸ್ಯೆಗೆ ಬಣ್ಣಗಳೇ ಪರಿಹಾರ!

Web Story: ಬಣ್ಣ ಅನ್ನೋದು ನಮ್ಮ ಜೀವನದ ಬಹುಮುಖ್ಯ ಭಾಗ. ನಾವು ಬಣ್ಣ ಬಣ್ಣದ ಉಡುಪು ಧರಿಸುತ್ತೇವೆ. ಬಣ್ಣದ ಪ್ರಾಣಿ, ಪಕ್ಷಿ, ಗಿಡ ಮರ, ಹೂವು, ಹಣ್ಣು ನೋಡುತ್ತೇವೆ. ಆಹಾರದಲ್ಲಿಯೂ ಬಣ್ಣವಿದೆ. ಆದರೆ ಇದೇ ಬಣ್ಣ ನಿಮ್ಮ ಆರೋಗ್ಯ ವೃದ್ಧಿಸುತ್ತದೆ ಅಂದ್ರೆ ನೀವು ನಂಬ್ತೀರಾ..? ಖಂಡಿತ ನಂಬಲೇಬೇಕು. ಅಂಥದ್ದು 1 ಚಿಕಿತ್ಸೆ ಇಲ್ಲಿದೆ. ಆ...

ಇಂಥಾ ರಾಖಿ ಕಟ್ಟಲೇಬಾರದು! ಈ ರೀತಿ ಆಚರಿಸುವುದು ಬಹಳ ಉತ್ತಮ: ಚಂದಾ ಪಾಂಡೆ ಅಮ್ಮಾಜಿ

Spiritual: ಖ್ಯಾತ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಸಲಹೆಗಾರರು ಆಗಿರುವ ಚಂದಾ ಪಾಂಡೆ ಅಮ್ಮಾಜಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ರಕ್ಷಾ ಬಂಧನ ಹಬ್ಬದ ಬಗ್ಗೆ ವಿವರಿಸಿದ್ದಾರೆ. https://youtu.be/qaxJeuMvxAs ರಾಖಿ ಕಟ್ಟುವುದಾದರೆ, ಸಹೋದರಿಯಾದವಳು ಸಹೋದರನ ಮನೆಗೆ ಹೋಗಿ, ನೆಲದ ಮೇಲೆ ಪದ್ಮ ರಂಗೋಲಿ ಹಾಕಿ. ಅದರ ಮೇಲೆ ಮಣೆ ಇರಿಸಿ, ಅದರ ಮೇಲೆ ಸಹೋದರನನ್ನು ಕೂರಿಸಿ, ಗಂಧ...

Chikkodi News: ತಾಲೂಕು ಮಟ್ಟದ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ

Chikkodi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಾಲೂಕು ಮಟ್ಟದ ಕಚೇರಿಗಳಿಗೆ ಇಂದು ಲೋಕಾಯುಕ್ತರು ಭೇಟಿ ನೀಡಿ, ಕಡತ ಪರಿಶೀಲನೆ ಮಾಡಿದ್ದಾರೆ. ತಹಶೀಲ್ದಾರ ಕಚೇರಿ, ಸಬ್ ರೆಜಿಸ್ಟರ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಡತ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಕಡತದಲ್ಲಿ ಲೋಪ...

ಬೆಳಿಗ್ಗೆ 4 ಗಂಟೆಯಿಂದ ಕಾದರೂ ಒಬ್ಬರಿಗೆ ಒಂದೇ ಚೀಲ ಯೂರಿಯಾ ಗೊಬ್ಬರ, ರೈತರ ಪರದಾಟ

Gadag News: ಗದಗ: ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಕಾದು ನಿಲ್ಲುವ ಗೋಳಾಟ ಇನ್ನೂ ಹಾಗೇ ಮುಂದುವರೆದಿದೆ. ರೈತರು ಬೆಳಿಗ್ಗೆ 4 ಗಂಟೆಯಿಂದ ಯೂರಿಯಾ ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಹಾಗೇ ಇದೆ. ಗದಗ ನಗರದ ನಾಮಜೋಶಿ ರಸ್ತೆಯಲ್ಲಿ ಆಗ್ರೋ ಏಜನ್ಸಿಯಲ್ಲಿ ಗೊಬ್ಬರಕ್ಕಾಗಿ ಜನ, ಮಕ್ಕಳ ಜತೆ ಕ್ಯೂನಲ್ಲಿ ನಿಂತಿದ್ದಾರೆ. ಗೊಬ್ಬರ ಬೇಕಾದವರು, ಆಧಾರ್...

ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಕಸ ಸಂಗ್ರಹ: ದುರ್ವಾಸನೆಯಿಂದ ರೋಗದ ಭೀತಿ

Kundagola: ಕುಂದಗೋಳ: ಸರ್ಕಾರವು ನಗರ, ಪಟ್ಟಣದ ಜನರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿಗೆ ಎಷ್ಟೇ ಯೋಜನೆ ತಂದರೂ, ಅತ್ಯಾಧುನಿಕ ಯಂತ್ರ ಕೊಟ್ಟರೂ, ಈ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ಇಂದಿಗೂ ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 19 ವಾರ್ಡ್ ಮತ್ತು ಮಾರುಕಟ್ಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಸ...

ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಸದಸ್ಯರ ಮಕ್ಕಳ ದರ್ಬಾರ್: ಏನಿದು ಪಂಚಾಯತ್ ರಾಜ್ ಸಚಿವರೇ..?

Dharwad News: ಧಾರವಾಡ ಜಿಲ್ಲಾ ಪಂಚಾಯತ್, ಕುಂದಗೋಳ ತಾಲೂಕು ಪಂಚಾಯಿತಿಗೆ ಮಣ್ಣೇರೆಚಿ 15ನೇ ಹಣಕಾಸು ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರ ಮಗ ಮಾಡಿ ತನ್ನ ಖಾತೆಗೆ ಬಿಲ್ ತೆಗೆದುಕೊಂಡಿದ್ದಾನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಳ್ಳಿ ಹಳ್ಳಿಗಳ ಅಭಿವೃದ್ಧಿ ಲಕ್ಷ ಲಕ್ಷ ಹಣ ನೀಡುತ್ತಲಿದೆ. ಆ ಹಣದ ಕಾಮಗಾರಿಗಳನ್ನ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ...

Belagavi News: ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಲೈ*ಗಿಕ ದೌರ್ಜನ್ಯ ಆರೋಪಿ ಬಂಧನ

Belagavi News: ಯರಗಟ್ಟಿ ಐದು ವರ್ಷದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ತುಫೇಲ್ ಅಹ್ಮದ್ ದಾದಾಫೀರ್ (22) ಬಂಧಿತ ವ್ಯಕ್ತಿ. 2023 ಅಕ್ಟೋಬರ್ 5ರಂದು ಬಾಲಕೀಯ ಮೇಲೆ ಅತ್ಯಾಚಾರ ಎಸಗಿರುವ ಕೃತ್ಯ...

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು...

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ ನೀಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ನಾವು ಯಾವ ಕಲಶ ಬಳಸಬೇಕು ಅಂತಾ ವಿವರಿಸಿದ್ದಾರೆ. https://youtu.be/PqC7OBVUEts ಶ್ರಾವಣ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡ 1. ಲಕ್ಷ್ಮೀಯನ್ನು ಬರಮಾಡಿಕ``ಳ್ಳುವ...

ಮೋದಿ, ಟ್ರಂಪ್ ಗೆಳೆತನ ಹುಸಿ ಹೋಗಿದೆ, ಆಫ್ ಕೀ ಬಾರ್ ಟ್ರಂಪ್ ಸರ್ಕಾರ ಎಂದವರಿಗೆ ಮುಜುಗರ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವೆ ಗೆಳೆತನವಿತ್ತು. ಆದ್ರೆ ಇದೀಗ ಯಾಕೆ ಹೀಗೆ ಆಗ್ತಿದೆಯೋ ಗೊತ್ತಿಲ್ಲಾ. ಕರ್ನಾಟಕ ಮಾತ್ರವಲ್ಲಾ ಇಡೀ ದೇಶದ ಮೇಲೆ ಆಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಪ್ ಕೀ ಬಾರ್ ಟ್ರಂಪ್ ಸರ್ಕಾರ ಎಂದು ಘೋಷಣೆ ಕೂಗಿದ್ದವರಿಗೆ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img