Thursday, March 5, 2026

political news

ಮಹತಿ ಸೀಕ್ರೆಟ್ ಏನು? ನಾನು ತುಂಬಾ ಲಕ್ಕಿ ಅಂತಾರೆ ಈ ರೇಣುಕೆ ಪಾತ್ರಧಾರಿ

Sandalwood: ರೇಣುಕೆ ಪಾತ್ರಧಾರಿ ಮಹತಿ ಸಂದರ್ಶನದಲ್ಲಿ ಮಾತನಾಡಿದ್ದು, ಓದುವುದರಲ್ಲೂ ಈಕೆ ಜಾಣೆಯಂತೆ. ಎಲ್ಲರಿಗೂ ಕಬ್ಬಿಣದ ಕಡಲೆಕಾಯಿಯಾಗಿರುವ ಗಣಿತ, ಈಕೆಗೆ ಕಷ್ಟವೇ ಅನ್ನಿಸಿರಲಿಲ್ಲವಂತೆ. https://youtu.be/fBmM4R7OptE ಮಹತಿ 10ನೇ ತರಗತಿಯಲ್ಲಿ ಮತ್ತು ಪಿಯುಸಿಯಲ್ಲಿಯೂ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ಅಲ್ಲದೇ, ಎಂಜಿನಿಯರಿಂಗ್‌ನಲ್ಲೂ ಮಹತಿ ಗಣಿತದಲ್ಲಿ ಉತ್ತಮ ಅಂಕದ``ಂದಿಗೆ ಉತ್ತೀರ್ಣರಾಗಿದ್ದಾರೆ. ಅವರ ಶಿಕ್ಷಕಿಯೇ ನಿಜಕ್ಕೂ ನೀನು ಮ್ಯಾಚ್ಸ್‌ನಲ್‌ಲಿ ಇಷ್ಟು ಅಂಕ...

ರೇಣುಕೆ ಪಾತ್ರಕ್ಕಾಗಿ ಕುದುರೆ ಓಡಿಸೋದು & ಕತ್ತಿ ವರಸೆ ಕಲಿತೆ: ನಟಿ ಮಹತಿ ಭಟ್

Sandalwood: ನಟಿ ಮಹತಿ ಭಟ್ ಗಟ್ಟಿಮೇಳ ಸಿರಿಯಲ್ ಬಳಿಕ ಉಧೋ ಉಧೋ ರೇಣುಕಾಾ ಯಲ್ಲಮ್ಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರವಾದ ರೇಣುಕೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಪಾತ್ರಕ್ಕೆ ಆಯ್ಕೆಯಾಗಲು ಮಹತಿ ಏನೇನು ಕಲಿತಿದ್ದಾರೆ ಅನ್ನೋ ಬಗ್ಗೆ ಅವರೇ ಹೇಳಿದ್ದಾರೆ. https://youtu.be/v9C4p27oJvk ಸಿಇಟಿ ಪರೀಕ್ಷೆ ನಡೆಯುತ್ತಿರಬೇಕಾದರೆ, ರೇಣುಕಾ ಪಾತ್ರಕ್ಕಾಗಿ ಅವಕಾಶ ಬಂದಿತ್ತು. ಆಗ ಮಹತಿಗೆ ಆ ರೋಲ್ ಮಾಡಕ್ಕೆ ಆಗತ್ತಾ...

Sandalwood: ಆ್ಯಂಕರ್ ಪ್ರಶ್ನೆಗೆ ಭಯಗೊಂಡ ನಟಿ ಮಹತಿ ಭಟ್

Sandalwood: ಡ್ರಾಮಾ ಜೂನಿಯರ್ಸ್ ಖ್ಯಾತಿಯ ಮಹತಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದು, ನವರಸಗಳ ಅಭಿನಯ ಮಾಡಿಸಿದ್ದಾರೆ. ಅಲ್ಲದೇ ಮಹತಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗೆ ಭಯವಾದ ಮಹತಿ, ಏನ್ರೀ ಹಿಂಗೆಲ್ಲಾ ಕೇಳ್ತಿದೀರಾ.. ನನಗೆ ಭಯವಾಗತ್ತೆ ಅಂದಿದ್ದಾರೆ. ಹಾಗಾದ್ರೆ ಮಹತಿಗೆ ನಮ್ಮ ಆ್ಯಂಕರ್ ಅಂಥಾದ್ದೇನು ಕೇಳಿದ್ರು ಅಂತಾ ನೀವೇ ನೋಡಿ. https://youtu.be/hYzHCDOhvG0 ಮಹತಿಗೆ ನಿಮಗೆ ಯಾವ...

ಕಡಿಮೆ ಖರ್ಚಿನಲ್ಲಿ ವಿದೇಶದಲ್ಲಿ MBBS ನಿಮ್ಮ ಕನಸು Doctor Dreams ನಿಂದ ನನಸು

Education Knowledge: ನಿಮಗೇನಾದರೂ ಅಥವಾ ನಿಮ್ಮ ಮಕ್ಕಳಿಗೇನಾದರೂ ವೈದ್ಯರಾಗುವ ಕನಸಿದೆಯೇ..? ವಿದೇಶದಲ್ಲಿ ಮೆಡಿಕಲ್ ಓದಬೇಕೆಂಬ ಆಸೆ ಇದೆಯೇ..? ಹಾಗಾದ್ರೆ ನಿಮಗೆ ಇಲ್ಲಿ ಉತ್ತಮ ಅವಕಾಶವಿದೆ. ಡಾಕ್ಟರ್ ಡ್ರೀಮ್ಸ್ ಅನ್ನೋ ಸಂಸ್ಥೆ ಕಡಿಮೆ ಖರ್ಚಿನಲ್ಲ್ ವಿದೇಶದಲ್ಲಿ ಮೆಡಿಕಲ್ ಮಾಡುವ ಅವಕಾಶ ನೀಡುತ್ತಿದ್ದು, ಇದರ ಪ್ರ``ಸೆಸ್ ಹೇಗಿರತ್ತೆ ಅಂತಾ ನೀವೇ ಕೇಳಿ. https://youtu.be/Vxj2q9nBsV8 ಡಾಕ್ಟರ್ ಡ್ರೀಮ್ಸ್ ಸಂಸ್ಥೆಯ ಸಂಸ್ಥಾಪಕರಾಗಿರುವ ಮಹಮ್ಮದ್...

FREE ಮೆಡಿಕಲ್ ಸೀಟ್, ಸಕ್ಸಸ್ ಫಾರ್ಮುಲಾ LONG TERM NEET

Education Knowledge: ನನ್ನ ಮಗನಿಗೆ ಅಥವಾ ಮಗಳಿಗೆ ಡಾಕ್ಟರ್ ಆಗೋ ಆಸೆ ಇದೆ. ಆದ್ರೆ ಮೆಡಿಕಲ್ ಕಲಿಸೋಕ್ಕೆ ಕೋಟಿ ಕೋಟಿ ಬೇಕು. ಅದಕ್ಕೆ ಆ ಆಸೆಯನ್ನೇ ಬಿಟ್ಟಿದ್ದಾಳೆ ಅನ್ನೋ ಅಪ್ಪ- ಅಮ್ಮನ್ನ ನೀವು ನೋಡಿರುತ್ತೀರಿ. ಅವರ ಮಾತಿನಲ್ಲೇ ಅವರೆಷ್ಟು ಬೇಸರವಾಗಿದ್ದಾರೆ ಅಂತಾ ತಿಳಿಯುತ್ತೆ. ಆದರೆ ಈಗ ಯಾರಿಗಾದರೂ ಮೆಡಿಕಲ್ ಕಲಿಯೋ ಆಸೆ ಇದ್ದಲ್ಲಿ, ನಿಮಗೆ...

Karnataka TV Big Impact ತಿಪಟೂರು ಬಸ್ ಸ್ಟ್ಯಾಂಡ್ ಪಕ್ಕದ ಖಾಸಗಿ ಬಸ್ ನಿಲ್ದಾಣ ಫುಲ್ ಕ್ಲೀನ್

Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು...

Hubli News: ಹುಬ್ಬಳ್ಳಿಯಲ್ಲಿ 320 ಕೋಟಿ ರೂಪಾಯಿ ವೆಚ್ಚದಲ್ಲಿ Terminal-2 ಮಾಡಲು ಸಿದ್ಧತೆ

Hubli News: ಹುಬ್ಬಳ್ಳಿ: ದಿನಗಳು ಕಳೆದಂತೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಳೆಯುತ್ತಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವ್ಯಾಪಾರ ವಹಿವಾಟುಗಳು ಆರಂಭವಾಗಿವೆ. ಅದೇ ರೀತಿ ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣ ಮುಂದಿನ 10-20 ವರ್ಷದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಟರ್ಮಿನಲ್ ನಿರ್ಮಾಣ ಮಾಡುತ್ತಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ...

Hubli News: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಲಾಗುತ್ತದೆ. ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. 15-15-15...

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

Bellary News: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧ ಆಯ್ಕೆ

Bellary News: ಬಳ್ಳಾರಿ: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಿಟ್ನಾಳ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುಲ ಹಿಟ್ನಾಳ್, ರಾಜ್ಯ ಕಂಡ ಶೋಷಿತ ಸಮಾಜದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಸಹಕಾರದಿಂದ ಇಂದು ಈ ಪಟ್ಟ ದೊರೆತಿದೆ. ಎಲ್ಲರೂ...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img