Tuesday, February 24, 2026

political news

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...

ಗುಜರಾತ್ ಅಧಿಕಾರಿಗಳಿಂದ ಬೆಂ. RTO ಕರ್ಮಕಾಂಡ ಬಯಲು: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಅಸಮಾಧಾನ

Political News: ಬೆಂಗಳೂರಿನ ಆರ್‌ಟಿಒ ಕಚೇರಿಯಲ್ಲಿ ಕುಳಿತು ಗುಜರಾತ್‌ನ ವಾಹನಕ್ಕೆ ಅಧಿಕಾರಿಗಳು ಫಿಟ್ನೆಸ್ ಪ್ರಮಾಣಪತ್ರ ನೀಡಿದ್ದಾರೆ. ಈ ಕರ್ಮಕಾಂಡವನ್ನು ಸ್ವತಃ ಗುಜರಾತ್‌ ಅಧಿಕಾರಿಗಳೇ ಬಯಲು ಮಾಡಿದ್ದಾರೆ. ಈ ಮೂಲಕ ರಾಜ್ಯದ ಮರ್ಯಾದೆಯನ್ನು ನ್ಯಾಶನಲ್‌ ಲೇವಲ್‌ನಲ್ಲಿ ಕಳೆಯಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, 'ಯಥಾ ರಾಜ, ತಥಾ ಪ್ರಜಾ' ಎಂಬ ಮಾತಿನಂತೆ, ಸ್ವತಃ ಕಾಂಗ್ರೆಸ್...

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ. ತಿಪಟೂರು...

Mandya: ಉದ್ಘಾಟನೆಯಾಗದೆ ಧೂಳು ಹಿಡಿಯುತ್ತಿದೆ 27 ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ

Mandya News: ಮಂಡ್ಯದಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸಲಾಗಿದೆ. ಆದರೆ ಅದರಿಂದೇನೂ ಪ್ರಯೋಜನವೇ ಆಗಿಲ್ಲ. ಕಾರಣ ಆ ಆಸ್ಪತ್ರೆ ಕಟ್ಟಿ 1 ವರ್ಷ ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಆಸ್ಪತ್ರೆ ಕಟ್ಟಲಾಗಿದ್ದು, ರಾಜಕೀಯದ ಕಾರಣಕ್ಕೆ ಇದನ್ನು ಇನ್ನುವರೆಗೂ ಉದ್ಘಾಟನೆ ಮಾಡಲಾಗಿಲ್ಲವೆಂಬ ಮಾತು ಕೇಳಿ ಬರುತ್ತಿದೆ. ಅಂದಹಾಗೆ ಯಡಿಯೂರಪ್ಪನವರು ಸಿಎಂ...

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು ರಾಜ್ಯ ಕಂಡಿಲ್ಲ. ಜನರ ಜೀವ, ಆಸ್ತಿ ಮತ್ತು ಗೌರವವನ್ನು ರಕ್ಷಿಸಬೇಕಾದ ಪೊಲೀಸ್ ಇಲಾಖೆ ಇಂದು ಸುದ್ದಿಯಾಗುತ್ತಿರುವುದು ಅಪರಾಧಿಗಳನ್ನು ಹಿಡಿದಿದ್ದಕ್ಕಾಗಿ ಅಲ್ಲ – ಅಧಿಕಾರಿಗಳೇ ಕಾನೂನು ಮುರಿದ, ನಗೆಪಾಟಲಿಗೀಡಾದ...

ಅಭಿಮಾನಿ ನೀಡಿದ ರಾಯರ ಫೋಟೋ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ನಟ ಜಗ್ಗೇಶ್ ಅಸಮಾಧಾನ

Political News: ಕಲಿಯುಗದ ಕಾಮಧೇನು, ಕೇಳಿದ್ದನ್ನು ನೀಡುವ ಕಲ್ಪವೃಕ್ಷ, ಕಲಿಯುಗದಲ್ಲಿ ಭಕ್ತಿ ಮಾಡಿದರೆ, ಮಗುವಿನಂತೆ ಬರುವ ದೇವರು ಅಂದ್ರೆ ಅದು ಗುರು ರಾಘವೇಂದ್ರರು ಅಂತಾರೆ ರಾಯರ ಭಕ್ತರು. ಏಕೆಂದರೆ ಈ ಘೋರ ಕಲಿಯುಗದಲ್ಲೂ ರಾಯರ ಇರುವಿಕೆಯನ್ನು ಅವರ ಅನೇಕ ಭಕ್ತರು ಕಂಡಿದ್ದಾರೆ. ಹಾಗಾಗಿಯೇ ಅವರು ರಾಯರಿದ್ದಾರೆ ಎನ್ನುತ್ತಾರೆ. ಕಷ್ಟದಲ್ಲಿರುವ ಭಕ್ತರನ್ನು ರಾಯರು ಯಾವುದಾದರೂ 1 ರೂಪದಲ್ಲಿ...

Mandya: ಬಿಜೆಪಿಯವರು 2ನೇ ಬ್ರಿಟಿಷರು, JDSಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ: ಚಲುವರಾಯಸ್ವಾಮಿ ವಾಗ್ದಾಳಿ

Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ. ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ ಬಚಾವೋ ಬಾವುಟ ಹಿಡಿದು ಹೋರಾಟ ಮಾಡಿ. ಜೆಡಿಎಸ್ ಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ. ಮೋದಿ ಅವರ ಪ್ರಧಾನ ಮಂತ್ರಿ ಸಾಧನೆ ಅಂದ್ರೆ 8 ಸಾವಿರ ಕೋಟಿ...

ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಗರಂ

Political News: ಅಬಕಾರಿ ಇಲಾಖೆಯಲ್ಲಿ ಕೇಳಿಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ...

Tumakuru: ವಿದ್ಯಾರ್ಥಿ, ರೈತರು, ಗ್ರಾಮಸ್ಥರಿಗೆ ಸರಿಯಾದ ಬಸ್ ನಿಲ್ದಾಣದ ಸೌಲಭ್ಯ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Tumakuru: ತಿಪಟೂರು: ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ಹೋಗುವ ಬೆಟ್ಟದ ಗೇಟ್ ರಜತಾದ್ರಿಪುರ ಯಗಚಿಗಟ್ಟೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಅಂಡರ್ ಪಾಸ್ • ಸರ್ವಿಸ್ ರಸ್ತೆ,ಬಸ್ ನಿಲ್ದಾಣ ಸೌಕರ್ಯವಿಲ್ಲದ ಕಾರಣ, ವಿಭಾಗೀಯ ಅಧ್ಯಕ್ಷರಾದ ಯಗಚಿಗಟ್ಟೆ ರಾಘವೇಂದ್ರ, ಶಿವಕುಮಾರ್ ಮತ್ತಿಘಟ್ಟ, ರಮೇಶ್ ಸೇರಿದಂತೆ ಆಟೋ ಚಾಲಕರು ಗ್ರಾಮಸ್ಥರು ವಿದ್ಯಾರ್ಥಿಗಳು ಬೆಟ್ಟದ ಗೇಟ್ ನ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img