Monday, June 15, 2026

political news

Gadag: ಧಾರಾಕಾರ ಮಳೆಗೆ ಕುಸಿದ ರಸ್ತೆಗಳು, ನಾಶವಾದ ಮೆಕ್ಕೆಜೋಳದ ಬೆಳೆಗಳು

Gadag News: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆಗಳು ಕುಸಿದದ್ದು, ರೈತರು ಬೆಳೆದ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಮೆಕ್ಕೆಜೋಳ ಸಹ ನೆಲಕಚ್ಚಿದೆ. ಮಳೆಯಿಲ್ಲದೆ ರೈತರು ಕಂಗಾಲು ಆಗಿದ್ದರೂ ಈಗ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ರೈತರ ಮೊಗದಲ್ಲಿ ಸಂತಸವಾದರೂ‌ ಆದರೆ ಭಾರಿ ಬಿರುಗಾಳಿ...

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...

Hubli News: ನೇಹಾ ಹಿರೇಮಠ ಹ*ತ್ಯೆ ಪ್ರಕರಣ: ಆಗಸ್ಟ್‌ 4ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ....

Gadaga: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರು ಯುವಕರು ದುರ್ಮರಣ

Gadaga: ಗದಗ :ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ (25) ಮತ್ತು ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು...

Gadaga: ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 15 ದಿನಗಳವರೆಗೆ ದಿನವೂ ಊಟ ನೀಡದೇ ನಿತ್ಯವೂ ನರಕ..?

Gadaga: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ ಹದಿನೈದು ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ ಊಟ ನೀಡಿಲ್ಲ ಎಂದು ಪಾಲಕರು ತಮ್ಮ ಮಕ್ಕಳನ್ನು ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ 15 ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ...

ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕದಲ್ಲಿ 981 ರೈತರ ಆತ್ಮಹ*ತ್ಯೆ. ಹಾವೇರಿ ನಂಬರ್ 1 ಸ್ಥಾನದಲ್ಲಿ

Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807...

ರಸ್ತೆಗೆ ಬಿದ್ದ ಬೃಹತ್ ಗಾತ್ರದ ಜಾಲಿ ಮರ ! ಸಂಚಾರ ಗಂಟೆ ಕಾಲ ದುಸ್ತರ

kUNDAGOLA: ಕುಂದಗೋಳ: ಬೃಹತ್ ಗಾತ್ರದ ಜಾಲಿ ಮರವೊಂದು ಗಾಳಿ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಒಂದು ಗಂಟೆಗೂ ಅಧಿಕ ಕಾಲ ಕಡಿತಗೊಂಡು ಜನ ಪರದಾಡಿದ ಪ್ರಸಂಗ ನಡೆದಿದೆ. ಹೌದು ! ಕುಂದಗೋಳ ಪಟ್ಟಣದಿಂದ ಗುಡೇನಕಟ್ಟಿ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹೊಲದ ಬದುವಿನಲ್ಲಿ ಬೆಳೆದಿದ್ದ ಜಾಲಿ ಮರ ಗಾಳಿ ರಭಸಕ್ಕೆ ರಸ್ತೆ...

Hubli News: ಸಿಲಿಂಡರ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಸಾ*ವು

Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...

ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ. ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...

ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ

Mangaluru: ಗಣಿತನಗರ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img