Thursday, May 28, 2026

political news

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Hubli News: ಹುಬ್ಬಳ್ಳಿಯ ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ಸಿಸಿಬಿ ರೇಡ್.

Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....

ವಕ್ಫ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ತಿಪಟೂರಿನಲ್ಲಿ ಪ್ರತಿಭಟನೆ

Tipaturu: ತಿಪಟೂರು: ಕೇಂದ್ರ ಸರ್ಕಾರದ ವಕ್ಪ್ ಬೋರ್ಡ್ ತಿದ್ದುಪಡಿ ವಿರೋಧಿಸಿ,ಹಾಗೂ ವಕ್ಪ್ ಬೋರ್ಡ್ ಕಾನೂನುಗಳನ್ನ ಯಾಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಿಪಟೂರು ನಗರದ ಗಾಂಧೀನಗರ ಮದೀನ ಮಸೀದಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ.ಮಾತನಾಡಿ ಕೇಂದ್ರ ಸರ್ಕಾರ ವಕ್ಪ್ ಬೋರ್ಡ್ ಕಾನೂನು ತಿದ್ದುಪಡಿ ಮಾಡಲು...

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ. ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...

Gokak: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಎಎಸ್ಐ ದುರ್ಮರಣ

Gokak: ಗೋಕಾಕ್: ಗೋಕಾಕ್ ದುರ್ಗಾದೇವಿ ಬಂಡಾರ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಎಎಸ್ಐ ಮೀರಾ ನಾಯಕ್ ಅವರು ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಅವರು ಗೋಕಾಕ್ ಪಟ್ಟಣದ ಎಸ್‌ಸಿ/ಎಸ್‌ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಸಹೋದ್ಯೋಗಿಗಳು ವೈದ್ಯಕೀಯ ನೆರವಿಗೆ ಯತ್ನಿಸಿದರೂ,...

Hubli News: 2 ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ

Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರೇನಾದರೂ ಕ್ರಮ ಕೈಗ``ಳ್ಳುತ್ತಾರಾ ಅಂತಾ ಕಾದು ನೋಡೋಣವೆಂದು ರೇವಣ್ಣ ಹೇಳಿದ್ದಾರೆ. ಇನ್ನು ಹಾಸನದಲ್ಲಿ ಹೃದಯಾಘಾತ ಸಮಸ್ಯೆ ಜೋರಾಗಿ, ಸಾವು ಹೆಚ್ಚಾಗುತ್ತಿರುವ...

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ. ಅಲ್ಲಿ ಬಜ್ಜಿ, ಬೋಂಡಾ, ಹಪ್ಪಳ, ಚಿಪ್ಸ್ ಎಲ್ಲ ಕರಿಯುವುದೇ ತೆಂಗಿನ ಎಣ್ಣೆಯಲ್ಲಿ. ಹಾಗಾದ್ರೆ ತೆಂಗಿನ ಎಣ್ಣೆ ಬಳಕೆಯಿಂದ ಏನೇನು ಲಾಭ..? ಇದನ್ನು ಬಳಸೋದಾದ್ರೂ ಹೇಗೆ ಅಂತಾ ತಿಳಿಯೋಣ...

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು ರವಿ ಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿದ್ದು, ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ,...

Health Tips: ತುಳಸಿ ಕಶಾಯ ಸೇವನೆಯ ಲಾಭ ತಿಳಿದರೆ ಆಶ್ಚರ್ಯ ಪಡ್ತೀರಾ..

Health tips: ತುಳಸಿಗೆ ಹಿಂದೂ ಧರ್ಮದಲ್ಲಿ ತನ್ನದೇ ಆದ ಸ್ಥಾನಮಾನವಿದೆ. ತುಳಸಿಯನ್ನು ದೇವಿಯ ರೂಪವಾಗಿ ನಾವು ಪೂಜಿಸುತ್ತೇವೆ. ತುಳಸಿ ಗಿಡಕ್ಕೆ ಪ್ರತಿದಿನ ನೀರೆರೆದು, ಪೂಜೆ ಮಾಡುತ್ತೇವೆ. ಆದರೆ ಈ ತುಳಸಿ ಬರೀ ಪೂಜೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಇದರ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದಲೂ ಮುಕ್ತಿ ಸಿಗುತ್ತದೆ. ನಾಲ್ಕು ತುಳಸಿ ಎಲೆಯನ್ನು ನೀರಿನಲ್ಲಿ ಕುದಿಸಿ,...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img