Monday, February 23, 2026

political news

ಕಾಂಗ್ರೆಸ್ ಸರ್ಕಾರಕ್ಕೆ, ಬಡವರ ಪ್ರಾಣ ಉಳಿಸುವ ಆರೋಗ್ಯ ಸೇವೆಗೆ ನೀಡಲು ಮಾತ್ರ ಹಣ ಇರುವುದಿಲ್ಲ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಸ್ಕ್ಯಾನಿಂಗ್ ಬಂದ್ ಆಗಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗ್ಯಾರಂಟಿಗಳ ಪ್ರಚಾರಕ್ಕೆ, ಯಾರೂ ಓದದ ಪತ್ರಿಕೆಗಳಿಗೆ ಕೋಟಿ ಕೋಟಿ ಸುರಿಯುವ ಈ ಕಾಂಗ್ರೆಸ್ ಸರ್ಕಾರಕ್ಕೆ,...

Political News: ಇಂತಹ ದಾಳಿಗಳು ಹಿಂದೂ ಸಮಾಜದ ಅಂತಃಸತ್ವವನ್ನು ತಗ್ಗಿಸಲು ಸಾಧ್ಯವೇ ಇಲ್ಲ: ಸಿ.ಟಿ.ರವಿ

Political News: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯದ ಸ್ಥಾಪನೆಗಾಗಿ, ಭಾರತದಲ್ಲಿ ಸನಾತನ ಧರ್ಮದ ರಕ್ಷಣೆಗಾಗಿ ಹೋರಾಡಿದವರು. ಧರ್ಮ ರಕ್ಷಣೆಗಾಗಿಯೇ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದವರು. ಆದ್ದರಿಂದಲೇ ಒಂದು ಕೋಮಿನವರಿಗೆ ಶಿವಾಜಿ ಎನ್ನುವ ಹೆಸರೇ ಸಹಿಸಲು ಸಾಧ್ಯವಾಗುತ್ತಿಲ್ಲ. ಅಂದು ಶಿವಾಜಿ ಮಹಾರಾಜರು ಹೋರಾಡಿದ್ದ ಅದೇ...

Political News: ಬಾಗಲಕೋಟೆ ಕಲ್ಲು ತೂರಾಟ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.

Political News: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ...

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

Political News: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಅಂಥ ಘಟನೆಗಳನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹ್ಯಾಂಡಲ್ ಮಾಡುತ್ತಾರೆ. ಕಲ್ಲು ತೂರಾಟದಂಥ ಘಟನೆ ನಡೆದಿದ್ದು, ಸ್ಥಳೀಯ ಜಿಲ್ಲಾಡಳಿತದವರು ಆ ಬಗ್ಗೆ ಕ್ರಮ ವಹಿಸುತ್ತಾರೆಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆಗಿದ್ದೇನು..? ನಿನ್ನೆ ಶಿವಾಜಿ ಮಹಾರಾಜರ ಜಯಂತಿ ಇದ್ದು, ಹಲವೆಡೆ ಹಿಂದೂ...

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದು, ಈ ಆರೋಪಕ್ಕೆ ಆರೋಗ್ಯ ಸಚಿವರು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಕಮಿಷನ್ ಮತ್ತು ಭ್ರಷ್ಟಾಚಾರ ಎಂಬುದು ಬಿಜೆಪಿಯ ಮೈಗಂಟಿದ ಚರ್ಮ ಅನ್ನೋದು ಇಡೀ ದೇಶಕ್ಕೇ ಗೊತ್ತಿರುವ ಸತ್ಯ. 40%...

ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ವಜಾ ಮಾಡಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್‌ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳು ಸ್ಥಗಿತಗೊಂಡಿದ್ದು, ಬಡರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಈ ಕಾರಣಕ್ಕೆ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ,...

Web News: ನಮ್ಮ ದೇಶ ಇನ್ನು ತುಂಬಾ ಬೆಳಿಬೇಕು: ಚೀನಾದಲ್ಲಿ ನೆಕ್ಸ್ಟ್‌ ಲೆವೆಲ್ ಮಷಿನ್ಸ್ ಇದೆ

Web News: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/N5K1Y9Lo58c ವರ್ಕ್ ಹಾರ್ಡ್ ಅಂತಾ ಹೇಳುವ ಸಾಹಿಲ್, ಬಡವರಿಗೂ ಸಹಾಯ ಮಾಡುವ ಮನಸ್ಸು ಮಾಡಿ ಅಂದಿದ್ದಾರೆ. ಅಲ್ಲದೇ, ನಮ್ಮ ದೇಶ ಚೀನಾಕ್ಕಿಂತ ತುಂಬಾ ಕೆಳಗಿದೆ. ಇನ್ನೂ ಅತೀ ಹೆಚ್ಚು...

Web Story: ಚೀನಾದಲ್ಲಿ ಜನಕ್ಕೆ ಟೈಮೇ ಇಲ್ಲ : ಫಾರಿನರ್ಸ್‌ ಹೆಚ್ಚು ಸೋಮಾರಿಗಳು

Web Story: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/ruza0H6HI1Y ಚೀನಾದವರ ಜೀವನ ಅತೀ ಉತ್ತಮವಾಗಿದೆ. ಅಲ್ಲಿನ ಜನರಿಗೆ ಸಮಯ ವ್ಯರ್ಥ ಮಾಡುವಷ್ಟು ಸಮಯವೇ ಇಲ್ಲ. ಫಾರಿನರ್ಸೇ ತುಂಬಾ ಸೋಮಾರಿ ಅಂತಾರೆ ಸಾಹಿಲ್. ಯಾಕಂದ್ರೆ ಅವರು ತಮ್ಮನ್ನು ತಾವು...

ಪತ್ನಿ ಪತಿಯ ದಾಸಿ, ಮೂಳೆ ಮುರಿಯುವತನಕ ಆಕೆಗೆ ಹೊಡೆಯಬಹುದು: ಜಾರಿಯಾಯ್ತು ಹೊಸ ತಾಲೀಬಾನ್ ಕಾನೂನು

Taliban: ಭಾರತದಲ್ಲಿ ಅದರಲ್ಲೂ ಹಿಂದೂಗಳಲ್ಲಿ ಹೆಣ್ಣಿಗೆ ಉನ್ನತ ಸ್ಥಾನವಿದೆ. ಆಕೆಯನ್ನು ದೇವಿಯ ರೂಪದಲ್ಲಿ ಕಾಣಲಾಗುತ್ತದೆ. ಕೆಲವು ಪುರುಷರಂತೂ ಪತ್ನಿ, ತಾಯಿ, ಮಗಳು, ಸಹೋದರಿಯನ್ನು ಅದೆಷ್ಟು ಪ್ರೀತಿಸುತ್ತಾರೆಂದರೆ, ಅವರಿಗಾಗಿ ಪ್ರಾಣ ನೀಡಲು ಸಿದ್ಧರಿರುತ್ತಾರೆ. ಆದರೆ ಅದೇ ಸ್ತ್ರೀಗೆ ಕೆಲವು ಕಡೆ ಪುರುಷರು ನರಕವನ್ನೇ ತೋರಿಸುತ್ತಾರೆ. ಅಂಥ ಕಾನೂನನ್ನು ಇದೀಗ ತಾಲಿಬಾನ್ ಸರ್ಕಾರ ಜಾರಿಗೆ ತಂದಿದೆ. ಅಫ್ಘಾನಿಸ್ತಾನದಲ್ಲಿ ನೂತನ...

ಗುರುಪ್ರಸಾದ್ ಏನಂದ್ರು ಗೊತ್ತಾ? ಮಾಸ್ತಿ ಬಿಚ್ಚಿಟ್ಟ ಸತ್ಯ!: Dialogue Writer Masthi Podcast

Sandalwood News: ಸ್ಯಾಂಡಲ್‌ವುಡ್‌ನ ಡೈಲಾಗ್ ರೈಟರ್ ಮಾಸ್ತಿ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/o9EQQskWNMQ ಕೋಲಾರ ಜಿಲ್ಲೆಯ ಉಪ್ಪರಹಳ್ಳಿಯಲ್ಲಿ ಮಾಸ್ತಿ ಅವರು ಜನಿಸಿದ್ದು. ಮಾಸ್ತಿ ಕೂಡ ಅಲ್ಲೇ ಹತ್ತಿರದ ಸ್ಥಳವಾದ್ದರಿಂದ ಇವರ ಅಡ್ಡನಾಮ ಮಾಸ್ತಿ ಎಂದಾಗಿದೆ. ಇದರ ವಿಶೇಷತೆ ಅಂದ್ರೆ, ಇವರ ಜನ್ಮ ಸ್ಥಳ ಕರ್ನಾಟಕದ ಗಡಿನಾಡು. ಆಂಧ್ರಪ್ರದೇಶ ಮತ್ತು ತಮಿಳುನಾಡು ಎರಡೂ ರಾಜ್ಯದ ಸಂಪರ್ಕವಿರುವ ಸ್ಥಳ. ಆದರೆ ಮಾಸ್ತಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img