Thursday, May 28, 2026

political news

ಇಕ್ಬಾಲ್ ಹುಸೇನ್‌ಗೆ ನೋಟೀಸ್ ಜಾರಿ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನವೆಂಬರ್ 26ರ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗುತ್ತಾರೆಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿಕೆ ನೀಡಿದ್ದು, ಹಾಗೇನೂ ಇಲ್ಲ. ಸಿಎಂ ಬದಲಾಗುವ ಪ್ರಶ್ನೆಯೇ ಇಲ್ಲ. ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಡಿಸಿಎಂ, ಎಲ್ಲ...

Hubli News: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಬದ್ಧ; ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ದೇಶದಲ್ಲಿ 90% ಜನರು ಅಸಂಘಟಿತ ಕಾರ್ಮಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಕಾರ್ಯವನ್ನು ಮಾಡುತ್ತೇವೆ. ಇದರಲ್ಲಿ ಅಧಿಕಾರಿ ವರ್ಗದ ಕಾರ್ಯವೂ ಕೂಡ ಶ್ಲಾಘನೀಯ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ವೇಳೆಯಲ್ಲಿ ಮಾತನಾಡಿದ ಅವರು,...

Hubli News: ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ...

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆ ಕಾರ್ಯಕ್ರಮ: ಸಚಿವ ಲಾಡ್, ಶಾಸಕ ಮಹೇಶ್ ಭಾಗಿ

Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಸಚಿವರಾಗಿ ಸಂತೋಷ ಲಾಡ್ ಮಹತ್ವದ ಕಾರ್ಯದ ಮೂಲಕ ಶ್ರಮಿಕ ವರ್ಗದ ಜನರ ಪಾಲಿಗೆ ವರವಾಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆಯ ಕಾರ್ಯಕ್ರಮವನ್ನು ಹುಬ್ಬಳ್ಳಿಯ...

ಲಕ್ಷ ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Doddaballapura News: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಎಂಬುವವರು 1ವರೆ ಲಕ್ಷ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಅಪ್ಪಗ``ಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ ಎಲ್ ಎಂಬುವವರಿಗೆ, ನೆಲಮಂಗಲ ತಾಲೂಕಿನ ಗಿರಿಯನ ಪಾಳ್ಯದ ಸರ್ವೇ ನಂಬರ್ 1/1A1 ರೀ ಪೋಡಿ 1/4, 1/7. 8.20 ಗುಂಟೆ...

Political News: ಮದ್ದೂರು ನಗರಸಭೆಗೆ 4ಗ್ರಾ.ಪಂಚಾಯತ್ ಸೇರ್ಪಡೆಗೆ ವಿರೋಧ

Political News: ಮದ್ದೂರು ನಗರಸಭೆಗೆ 4 ಗ್ರಾಂಪಂಚಾಯ್ತಿ ಸೇರ್ಪಡೆ ಪ್ರಸ್ತಾಪ ವಿರೋಧಿಸಿ, 4 ಗ್ರಾಮ್ ಪಂಚಾಯ್ತಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಹೆದ್ದಾರಿ ತಡೆ ನಡೆಸಿ, ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಅಲ್ಲದೇ ಕಚೇರಿಗೆ ಆಗಮಿಸಿ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ರೈತ ನಾಯಕಿ ಸುನಂದಾ...

Gokak News: ಆಟೊ ರೀಕ್ಷಾದಲ್ಲಿ ನೇ*ಣಿಗೆ ಶರಣಾದ ಪ್ರೇಮಿಗಳು

Gokak News: ಗೋಕಾಕ: ಪ್ರೇಮಿಗಳು ಆಟೊ ರೀಕ್ಷಾದಲ್ಲಿ ನೇಣಿಗೆ ಶರಣಾಗಿರುವ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಘವೇಂದ್ರ ನಾರಾಯಣ ಜಾದವ (28),ರಂಜಿತಾ ಅಡಿವೆಪ್ಪ ಚೌಬಾರಿ 25 ಸಾವಿಗೀಡಾಗಿರುವ ಪ್ರೇಮಿಗಳಾಗಿದ್ದು, ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು. ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳಿಗೆ...

Recipe: ಬಟಾಣಿ ಕಚೋರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, 1 ಸ್ಪೂನ್ ರವಾ, ಕಾಲು ಕಪ್ ತುಪ್ಪ, 1 ಸ್ಪೂನ್ ವೋಮ 1 ಕಪ್ ಬೇಯಿಸಿದ ಬಟಾಣಿ, ಶುಂಠಿ, 2 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಅರಿಶಿನ, ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲೆ, ಹಿಂಗು, ಆಮ್ಚುರ್ ಮಸಾಲೆ, ಸೋಂಪು, ಕೊತ್ತೊಂಬರಿ ಸೊಪ್ಪು, ಉಪ್ಪು,...

Recipe: ಕೋಲ್ಹಾಪುರಿ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 10 ಕ್ಯೂಬ್ಸ್ ಪನೀರ್, 3 ಸ್ಪೂನ್ ಎಣ್ಣೆ, 2 ಈರುಳ್ಳಿ, 3 ಟೊಮೆಟೊ , ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಪಲಾವ್ ಎಲೆ, ತುಪ್ಪ, ಕೊತ್ತೊಂಬರಿ ಸೊಪ್ಪು, ಉಪ್ಪು. ಮಸಾಲೆ ರೆಡಿ ಮಾಡಲು 1 ಸ್ಪೂನ್ ಎಳ್ಳು, 1 ಸ್ಪೂನ್ ಗಸಗಸೆ, ಅರ್ಧ ಸ್ಪೂನ್ ಜೀರಿಗೆ, ಅರ್ಧ ಸ್ಪೂನ್ ಕೊತ್ತೊಂಬರಿ ಕಾಳು,...

Recipe: ಪನೀರ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ತುರಿದ ಪನೀರ್, 1 ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಕಪ್ ಕ್ಯಾರೆಟ್ ತುರಿ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಆಮ್ಚುರ್ ಪುಡಿ, 1 ಸ್ಪೂನ್ ಗರಂ ಮಸಾಲೆ, ಉಪ್ಪು,...
- Advertisement -spot_img

Latest News

Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ...
- Advertisement -spot_img