Wednesday, February 25, 2026

political news

ಹಣಕ್ಕಾಗಿ ಸಿನಿಮಾ ಡಬ್‌ ಮಾಡ್ತೀರಾ, ಈಗ ಹಿಂದಿ ವಿರೋಧಿಸ್ತಿದ್ದೀರಿ : ಸ್ಟಾಲಿನ್‌ಗೆ ಪವನ್‌ ಕಲ್ಯಾಣ್‌ ಟಾಂಗ್

Political News: ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ ಕಿಡಿ ಕಾರಿದ್ದಾರೆ. ಈ ಕುರಿತು ಕಾಕಿನಾಡಿನ ಪೀಠಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೆಲ ಜನರು ಹಿಂದಿ ಹಾಗೂ ಸಂಸ್ಕೃತಗಳನ್ನು ಯಾಕೆ ವಿರೋಧಿಸುತ್ತಾರೆ ಗೊತ್ತಿಲ್ಲ. ಈ ತಮಿಳುನಾಡಿನ...

ಡಿಲಿಮಿಟೇಷನ್‌ನಿಂದ ಕರ್ನಾಟಕದ 2 ಎಂಪಿ ಕ್ಷೇತ್ರಗಳಿಗೆ ಕೊಕ್ಕೆ : ಜೈ ರಾಂ ರಮೇಶ್‌ ಕಳವಳ

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ ರೀತಿಯಾಗಿ ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಅಲ್ಲದೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೂ ಇದರ ಹೊಡೆತ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಅಲ್ಲದೆ ಈ...

ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಇಂಧನ ಇಲಾಖೆ ಬರೆ..! ಸ್ಮಾರ್ಟ್‌ ಮೀಟರ್‌ ಹೆಸರಲ್ಲಿ ಸುಲಿಗೆಗೆ ಮುಂದಾಯ್ತಾ ಬೆಸ್ಕಾಂ..?

Political News: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಇದೀಗ ಬೆಸ್ಕಾಂ ಮತ್ತೊಂದು ಬರೆ ಎಳೆದಿದ್ದು, ವಿದ್ಯುತ್‌ ಮೀಟರ್‌ ದರ ಶೇ.400 ರಿಂದ ಶೇ.800 ರಷ್ಟು ಹೆಚ್ಚಳ ಮಾಡುವ ಮೂಲಕ ಮತ್ತೊಂದು ಶಾಕ್‌ ನೀಡಿದೆ. ಈ ಕುರಿತು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ತನ್ನ ವ್ಯಾಪ್ತಿಯಲ್ಲಿ ಬರುವ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್‌...

ಜನರಿಗೆ ಒಂದು ಚಿಂತೆಯಾದರೆ, ಇವರದ್ದು ಇನ್ನೊಂದು ಚಿಂತೆ: ಶಾಸಕರ ವೇತನ ಶೇ 50 ರಷ್ಟು ಹೆಚ್ಚಳ‌

Political News: ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿಹೋಗಿರುವುದು ಒಂದೆಡೆಯಾದರೆ, ತಮ್ಮ ವೇತನವನ್ನು ಹೆಚ್ಚಳ ಮಾಡಲು ಶಾಸಕರು ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷ ಯು.ಟಿ.ಖಾದರ್‌, ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಉಭಯ ಸದನ ಕಲಾಪ ಸಲಹಾ ಸಮಿತಿ ನಡೆಸಿರುವ ಸಭೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌...

ಶಿವಮೊಗ್ಗ ಜಿಲ್ಲೆಗೆ ನಿರ್ಬಂಧ ಹೇರಿದ ಅಧಿಕಾರಿಗಳ ನಡೆಗೆ ಧಿಕ್ಕಾರ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...

Political News: ಹಿಂದುತ್ವದ ಹೆಸರಲ್ಲಿ ಡಿ.ಕೆ.ಶಿವಕುಮಾರ್ ನಾಟಕ: ಪ್ರಮೋದ್ ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಡಿ.ಕೆ.ಶಿವಕುಮಾರ್ ಹಿಂದೂತ್ವದ ಹೆಸರಲ್ಲಿ ನಾಟಕ ಮಾಡುತ್ತಿರುವುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಹಾಗೂ ಡಿ‌.ಕೆ.ಶಿವಕುಮಾರ್ ಹಿಂದೂತ್ವಕ್ಕೆ ಹಾಗೂ ದೇಶಕ್ಕೆ ಬಹುದೊಡ್ಡ ಹಾನಿ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿಂದೂತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ....

Political News: ಸಿದ್ದರಾಮಯ್ಯ ಕೈಯಿಂದ ಅಧಿಕಾರ ಪಡೆಯೋದು ಸುಲಭವಲ್ಲ

Political News: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿಯ ಬದಲಾವಣೆಯ ಕಸರತ್ತಿನ ನಡುವೆಯೇ ಕೋಟಿ ಮಠದ ಡಾ. ಶಿವಯೋಗಿ ಶಿವಾನಂದ ಶ್ರೀಗಳು ನುಡಿದಿರುವ ಭವಿಷ್ಯ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ವಿಚಾರದಲ್ಲಿ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ ಕಾಲದಿಂದಲೂ ಸಹ ಅಪಾರ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರು ಹಾಲುಮತ ಸಮಾಜ...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

Political News: ಡಿಕೆಶಿ ಡಿಸೆಂಬರ್‌ ಒಳಗೆ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದುಕೊಡ್ತೀನಿ: ಕಾಂಗ್ರೆಸ್ ಶಾಸಕ

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಭರ್ಜರಿಯಾಗಿ ಚರ್ಚೆಯಾಗಿರುತ್ತಿರುವ ಟಾಪಿಕ್ ಅಂದ್ರೆ, ಅದು ಸಿಎಂ ಬದಲಾವಣೆ ಟಾಪಿಕ್. ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ, ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೋ, ಸಿಎಂ ಸಿದ್ದರಾಮಯ್ಯ ಆಗ್ತಾರೋ ಅಂತಾ ಕುತೂಹಲವಿತ್ತು. ಕೊನೆಗೆ ಸಿದ್ದರಾಾಮಯ್ಯನವರೇ ಎರಡನೇಯ ಬಾರಿ ಸಿಎಂ ಆಗಿ ಆಯ್ಕೆಯಾದರು. ಆದರೆ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದ...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img