Thursday, May 28, 2026

political news

Health Tips: ಮನೋರೋಗಕ್ಕೆ ಮದ್ದಿಲ್ವಾ? ಏನಿದು ಮಾತಿನ ಚಿಕಿತ್ಸೆ.!

Health Tips: ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ಮನೋರೋಗದ ಬಗ್ಗೆ ವಿವರಿಸಿದ್ದಾರೆ. ನಮ್ಮ ದೇಶದಲ್ಲಿ ಸುಮಾರು 10ರಿಂದ 18 ಪರ್ಸೆಂಟ್ ಜನರಿಗೆ ಮನೋರೋಗದ ಸಮಸ್ಯೆ ಇದೆ. ಬ್ರೇನ್‌ನಲ್ಲಿ ಕೆಮಿಕಲ್ ಚೇಂಜಸ್ ಆಗುವುದರಿಂದ ಮನೋರೋಗ ಬರುತ್ತದೆ. ಸಮಾಜದಲ್ಲಿರುವ ಒತ್ತಡ, ಸಂಬಂಧದಲ್ಲಿರುವ ಒತ್ತಡ ಸೇರಿ ಹಲವು ಕಾರಣಗಳಿಂದ ಮನೋರೋಗ ಬರುತ್ತದೆ. ನರರೋಗದಿಂದಲೂ ಮನೋರೋಗ ಬರುತ್ತದೆ. ಹಾಗಾಗಿ ನರರೋಗಕ್ಕೆ ಚಿಕಿತ್ಸೆ...

Health Tips: ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರ! | ORS ಯಾವುದು ಸೂಕ್ತ?

Health Tips: ನವಜಾತ ಶಿಶು ಮತ್ತು ಮಕ್ಕಳ ತಜ್ಞೆಯಾಗಿರುವ ಡಾ.ಪ್ರಿಯಾ ಶಿವಳ್ಳಿ ಅವರು ಈಗಾಗಲೇ ಮಕ್ಕಳ ಆರೋಗ್ಯದ ಬಗ್ಗೆ ಹಲವು ಮಾಹಿತಿಯನ್ನು ನಿಮಗೆ ನೀಡಿದ್ದಾರೆ. ಇದೀಗ ಮಕ್ಕಳಿಗೆ ಓಆರ್‌ಎಸ್ ಏಕೆ ನೀಡಲಾಗುತ್ತೆ ಅಂತಲೂ ವೈದ್ಯರು ವಿವರಿಸಿದ್ದಾರೆ. ಮಕ್ಕಳಿಗೆ ಫುಡ್ ಪಾಯ್ಸನ್ ಆಗಿಯೋ ಅಥವಾ ಬೇರೆ ಯಾವುದೋ ಕಾರಣಕ್ಕೆ ವಾಂತಿ, ಬೇಧಿ ಶುರುವಾಗಬಹುದು. ಇದರ ಜತೆ ಜ್ವರದ...

Health Tips: ಸಕ್ಕರೆ ಕಾಯಿಲೆಯಿಂದಾಗೋ ಸಮಸ್ಯೆಗಳೇನು? | ಲೈಂಗಿಕ ಕ್ರಿಯೆಗಳಿಗೆ ತೊಂದರೆ?

Health Tips: ಇಂದಿನ ಕಾಲದಲ್ಲಿ ಶುಗರ್ ಕಾಮನ್ ಖಾಯಿಲೆಯಾಗಿದ್ದರೂ ಸಹ. ಅದರ ಪರಿಣಾಮ ಮಾತ್ರ ಮಾರಕವಾಗಿರುತ್ತದೆ. ಹಾಗಾಗಿ ಸಕ್ಕರೆ ಖಾಯಿಲೆ ಇದ್ದರೆ ಅದನ್ನು ನಿರ್ಲಕ್ಷಿಸದೇ, ಸರಿಯಾದ ಚಿಕಿತ್ಸೆ ಆಹಾರ ಪದ್ಧತಿಯನ್ನು ಅನುಸರಿಸುವುದು ತುಂಬಾ ಮುಖ್ಯ ಅಂತಾರೆ ವೈದ್ಯರು. ವೈದ್ಯರಾದ ಡಾ.ಪ್ರಕಾಶ್ ರಾವ್ ಈ ಬಗ್ಗೆ ವಿವರಿಸಿದ್ದು, ಸಕ್ಕರೆ ಖಾಯಿಲೆ ನಿರ್ಲಕ್ಷಿಸಿದರೆ, ಲೈಂಗಿಕ ಸಮಸ್ಯೆ, ಮೆದುಳಿನ ಸಮಸ್ಯೆ...

Health Tips: ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರ! ತಲೆನೋವು ಯಾಕೆ ಬರುತ್ತೆ..?

Health Tips: ಇತ್ತೀಚಿನ ಮಕ್ಕಳಲ್ಲಿ ತಲೆನೋವು ಬರುತ್ತಿರುವುದು ಕಾಮನ್ ಆಗಿದೆ. ಹಾಗಾದ್ರೆ ತಲೆಮೋವು ಬರೋದು ಯಾವುದರ ಲಕ್ಷಣ..? ಯಾಕೆ ಬರತ್ತೆ ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. ಡಾ.ಪ್ರಿಯಾ ಶಿವಳ್ಳಿ ಅವರು ಈ ಬಗ್ಗೆ ವಿವರಿಸಿದ್ದು, ಚಿಕ್ಕಮಕ್ಕಳಿಗೆ ತಲೆನೋವು ಬರೋದು ಅಪರೂಪ. ಆದರೆ ಹೆಚ್ಚು TV, Mobile ಹೆಚ್ಚು ಸಮಯ ನೋಡಿದಾಗ, ತಲೆ ನೋವು ಬರುತ್ತದೆ. ಇನ್ನು...

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿದೆ ಎಂದ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. 'ಕಾಂಗ್ರೆಸ್ ಸರ್ಕಾರದ...

Sandalwood News: ”ಲಕ್ಷ್ಮೀ ನಿವಾಸ” ತೊರೆದ ಶ್ವೇತಾ: ನಟಿ ನೀಡಿದ ಕಾರಣವೇನು..?

Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್‌ನಿಂದ ಆಚೆ ಬಂದಿದ್ದಾರೆ. ಹಲವು ದಿನಗಳಲ್ಲಿ ಲಕ್ಷ್ಮೀ ಪಾತ್ರಧಾರಿ ಸಿರಿಯಲ್‌ನಲ್ಲಿ ಕಾಣಿಸಿರಲಿಲ್ಲ. ಹೀಗಾಗಿ ಅವರ ಅಭಿಮಾನಿಗಳು ಬೇಸರವಾಗಿದ್ದು, ಏಕೆ ಬರುತ್ತಿಲ್ಲವೆಂದು ಕಾರಣ ಕೇಳಿದ್ದಾರೆ. ಹಾಗಾಗಿ ಇದೀಗ ಶ್ವೇತಾ ಅವರೇ, ತಮ್ಮ Instagram...

ಗಾಯಕಿ ಅಖಿಲಾ ಪಜಿಮಣ್ಣು ವೈವಾಹಿಕ ಜೀವನದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

Sandalwood News: ಸರಿಗಮಪ ರಿಯಾಲಿಟಿ ಶೋ ಮೂಲಕ ಪ್ರಸಿದ್ಧರಾದ ಹಲವು ಗಾಯಕರಲ್ಲಿ ಅಖಿಲಾ ಪಜಿಮಣ್ಣು ಕೂಡ ಒಬ್ಬರು. ನೋಡಲು ಸುಂದರವಾಗಿದ್ದು, ಉತ್ತಮ ನಿರೂಪಣಾ ಶೈಲಿ ಇದ್ದ ಕಾರಣ, ಇವರಿಗೆ ಕೆಲ ಕಾರ್ಯಕ್ರಮದಲ್ಲಿ ನಿರೂಪಣೆಯ ಅವಕಾಶವೂ ಸಿಕ್ಕಿತ್ತು. ಹೀಗೆ ಆಲ್‌ರೌಂಡರ್‌ ಎನ್ನಿಸಿಕ``ಂಡಿದ್ದ ಗಾಯಕಿಯ ಬಾಳಲ್ಲೀಗ ಬಿರುಗಾಳಿ ಬೀಸಿದೆ. ಅಖಿಲಾ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ಇಚ್ಛಿಸಿದ್ದು,...

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ. ಇದು ಎಲ್ಲರಿಗೂ ಆಶ್ಚರ್ಯವಾಗಿಸುವಂಥದ್ದು. ಇದಕ್ಕೆ ಕಾರಣ ಕರ್ಣಪಿಶಾಚಿನಿಯನ್ನು ಬಾಬಾ ಒಲಿಸಿಕ``ಂಡಿದ್ದಾರೆ. ಇದರಿಂದಲೇ ಪ್ರಪಂಂಚದಾದ್ಯಂತ ಅವರಿಗೆ ಭಕ್ತರೂ ಇದ್ದಾರೆ. ಲೋಕದ ಮೋಹ ಮಾಯೆಗಳನ್ನು ತೊರೆದು, ಸನ್ಯಾಸಿಯ ರೀತಿ ಇರುವ ಬಾಬಾ...

Sandalwood News: ರಚಿತಾ ಮೈ ತೋರ್ಸಿ ಸಿನಿಮಾ ಮಾಡಿಲ್ಲ: ನಾಗಶೇಖರ್ ಗರಂ.!

Movie News: ಸಂಜು ವೆಡ್ಸ್ ಗೀತಾ ಪಾರ್ಟ್ 2 ಭಾಗವನ್ನು ನಿರ್ಮಿಸಿ, ನಿರ್ದೇಶಿಸಿರುವ ನಿರ್ದೇಶಕ ನಾಗಶೇಖರ್, ನಟಿ ರಚಿತಾ ರಾಮ್ ವಿರುದ್ಧ ಗರಂ ಆಗಿದ್ದಾರೆ. ತಾವು ಕೋಟಿ, ಕೋಟಿ ಸಾಲ ಮಾಡಿ, ಈ ಸಿನಿಮಾ ನಿರ್ಮಾಣ ಮಾಡಿದ್ದು, ಚಿತ್ರದ ಪ್ರಮೋಷನ್ಗೆ ಬರಲು ರಚಿತಾ ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬಗ್ಗೆ ಕರ್ನಾಟಕ ಟಿವಿ ಜತೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img