Thursday, May 28, 2026

political news

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ. ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಮಗುವಿನ ತಂದೆ ಬೀಡಿ...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ, ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿರುವ ಸಿಎಂ, ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ...

Bengaluru: ರ್ಯಾಪಿಡೋ ಬೈಕ್ Taxi ಚಾಲಕನಿಂದ ನಡುರಸ್ತೆಯಲ್ಲಿ ಯುವತಿ ಮೇಲೆ ಹ*ಲ್ಲೆ..

Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...

Health Tips: ವೈಜ್ಞಾನಿಕ ಚಿಕಿತ್ಸೆ ಅಂದ್ರೇನು? ಇಂಥಾ ಹೇಳಿಕೆಗಳನ್ನು ನಂಬಬೇಡಿ!

Health Tips: ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ವೈಜ್ಞಾನಿಕ ಚಿಕಿತ್ಸೆ ಎಂದರೇನು ಎಂದು ವಿವರಿಸಿದ್ದಾರೆ. ಅಲೋಪತಿಕ್ ಚಿಕಿತ್ಸೆಯನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಬಹುದು. ವೀಕ್ಷಣೆ, ಪ್ರತಿಕ್ರಿಯೆ, ಪ್ರಯೋಗ ಮಾಡುವುದನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಲಾಗುತ್ತದೆ. ಈ ಔಷಧಿಯನ್ನು ಸುಮಾರು 1 ಸಾವಿರ ಜನರ ಮೇಲೆ ಪ್ರಯೋಗಿಸಿ, ಇದರಲ್ಲಿರುವ ಉತ್ತಮ ಮತ್ತು ಉತ್ತಮವಲ್ಲದ ಅಂಶಗಳನ್ನು ಗಮನಿಸುತ್ತಾರೆ. ಬಳಿಕ ಪ್ರಾಣಿಗಳ...

ಮಳೆ‌ಹಾನಿ ಕುರಿತ ಸಭೆಯಲ್ಲಿ ಪಿಡಿಒಗಳಿಗೆ ಸಚಿವರಿಂದ ಸರ್ಪ್ರೈಸ್ ಕಾಲ್: ಕೆಲಸ ಮಾಡದವರಿಗೆ ಅಮಾನತು ಶಿಕ್ಷೆ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆಹಾನಿಗಳ ಬಗ್ಗೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕ``ಂಡಿದ್ದಾರೆ. ಧಾರವಾಡದಲ್ಲಿ ಧಾರಾಕಾರ ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಾಗಿದೆ. ಹಾಗಾಗಿ ಸಚಿವ ಸಂತೋಷ್ ಲಾಡ್, ಮಳೆಹಾನಿ ಕುರಿತ ಸಭೆ ಕರೆದಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಸಭೆ ನಡೆದಿದ್ದು, ಸಭೆಯಲ್ಲಿ ಕುಳಿತ ಸಚಿವರು, ಪಿಡಿಒಗಳಿಗೆ ಸರ್ಪೈಸ್ ಕಾಲ್ ಮಾಡಿದ್ದಾರೆ....

Hubli News: ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ 3 ಮಕ್ಕಳಿಗೆ ಜನ್ಮ ನೀಡಬೇಕು: ತೊಗಾಡಿಯಾ

Hubli News: ಹುಬ್ಬಳ್ಳಿ: 'ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ' ಎಂದು ಅಂತರರಾಷ್ಟೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಭರವಸೆ ನೀಡಿದರು. 'ಹಿ‌ಂದೂಗಳ ಸುರಕ್ಷತೆ ನಮ್ಮ ಮುಖ್ಯ ಧ್ಯೇಯವಾಗಿದ್ದು, ಅದರಂತೆ ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ...

Dharwad News: ಧಾರವಾಡದ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹ

Dharwad News: ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಹಿನ್ನೆಲೆಯಿಂದ ಧಾರವಾಡದಲ್ಲಿ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹವನ್ನ ಆರಂಭ ಮಾಡಿದ್ದಾರೆ, ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ ಧರಣಿ ಮೂಲಕ ದೌರ್ಜನ್ಯ ತಡೆ ದಿನ ಆಚರಣೆ ಮಾಡಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಮಾಡಿದರು. ಹಿರಿಯ ನಾಗರಿಕರ ಕಾನೂನು 2007ರ ಕಡ್ಡಾಯ ಅನುಷ್ಠಾನ ಆಗಬೇಕು...

Political News: ಎಲ್ಲರೂ ಸೇರಿ ಪಕ್ಷ ಕಟ್ಟೋಣ, ಪಕ್ಷ ಸಂಘಟನೆಗೆ ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...

Political News: ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು

Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img