Political News: ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ 'ಜನರೊಂದಿಗೆ ಜನತಾದಳ' ಎಂಬ...
Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ.
ಜೂನ್ 11ರಂದು ದುರ್ಘಟನೆ...
Dharwad News: ಧಾರವಾಡ ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅದೃಷ್ಟವಶಾತ್ ಅಪರ ಜಿಲ್ಲಾಧಿಕಾರಿಯವರು ಅವರು ಪ್ರಾಣಾಪಾಯದಿಂದ ಪಾರಾಗಿ ಅನಾಹುತವೊಂದು ತಪ್ಪಿದ ಘಟನೆ ಇಂದು ನವಲಗುಂದ ರಸ್ತೆಯ ಹೆಬಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸುಮಾರು 10 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಚಿವ ಸಂತೋಷ ಲಾಡ ಅವರ ಜೊತೆ ಅಪ್ಪರ...
Political News: ಯಾದಗಿರಿಯಲ್ಲಿಂದು "ಆರೋಗ್ಯ ಆವಿಷ್ಕಾರ" ಯೋಜನೆಯ ಅಡಿಯಲ್ಲಿ ₹440 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.
ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ....
National News: ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್ ಮನೆಯವರು ಮದುವೆ...
Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ ಊಟ ಮಾಡೋದಿಲ್ಲ ಅನ್ನೋ ಕಾರಣ ಮಾತ್ರ ಅವರು ತಿಳಿದಿರುವುದಿಲ್ಲ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ.
ಪ್ರತೀ ಮಕ್ಕಳು ಊಟದ ಸಮಯದಲ್ಲಿ ಅರ್ಧಂಬರ್ಧ ತಿನ್ನುವುದು, ಸರಿಯಾಗಿ ಆಹಾರ ಸೇವಿಸದಿರುವುದು ಸಾಮಾನ್ಯ....
Health Tips: ಇಂದಿನ ಕಾಲದಲ್ಲಿ ಲವ್ ಮ್ಯಾರೇಜ್ ಹೆಚ್ಚಾಗುತ್ತಿರುವ ಹಾಗೇ, ಡಿವೋರ್ಸ್ ಕೂಡ ಹೆಚ್ಚಾಗುತ್ತಿದೆ. ಪ್ರೀತಿ ಮಾಡುವಾಗ ಇರುವ ಕಾಳಜಿ ಮದುವೆಯ ಬಳಿಕ ಮರೆಯಾಗುತ್ತದೆ. ಪ್ರೀತಿ ಮಾಡುತ್ತಿದ್ದಾಗ ಇದ್ದ ಸಿಹಿ ಮಾತು, ಮದುವೆಯಾದ ಬಳಿಕ ಸಪ್ಪೆಯಾಗುತ್ತದೆ. ಹಾಗಾಗಿ ಎಲ್ಲ ಲವ್ ಮ್ಯಾರೇಜ್ಗಳು ಸಕ್ಸಸ್ ಕಾಣಲು ಸಾಧ್ಯವಿಲ್ಲ.
ಇನ್ನು ವೈದ್ಯರು ಕೂಡ ಈ ಬಗ್ಗೆ ಮಾತನಾಡಿದ್ದು, ಬರೀ...
Beauty Tips: ಇಂದಿನ ಕಾಲದವರಲ್ಲಿ ಕೆಲವರು ಮೇಕಪ್ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ...
Health Tips: ಆರೋಗ್ಯ ಬಾಧೆ ಅನ್ನೋದು ಬರೀ ಬಡವರಷ್ಟೇ ಅಲ್ಲ, ಯಾವುದೇ ಬೇಧ ಭಾವವಿಲ್ಲದೇ, ಎಲ್ಲರಿಗೂ ಬರುತ್ತದೆ. ಆದರೆ ಕೆಲವರು ಅದನ್ನು ಹೇಳಿಕ``ಂಡು ಚಿಕಿತ್ಸೆ ಪಡೆದುಕ``ಳ್ಳುತ್ತಾರೆ. ಕೆಲವರು ನಿರ್ಲಕ್ಷಿಸಿ ಜೀವವನ್ನೇ ಕಳೆದುಕ``ಳ್ಳುತ್ತಾರೆ. ಅದರಲ್ಲೂ ಪೈಲ್ಸ್ ಸಮಸ್ಯೆ ಇದ್ದರೆ, ಅದನ್ನು ಹೇಳಿಕ``ಳ್ಳಲು ಮುಜುಗರಪಡುವವರೇ ಹೆಚ್ಚು. ಆದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಸರಿಯಾದ ಚಿಕಿತ್ಸೆ ಪಡೆದು ಪರಿಹಾರ...
National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...