Tuesday, February 24, 2026

political news

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ಗೃಹಲಕ್ಷ್ಮೀ ಹಣದಿಂದ ಖಾರಪುಡಿ ತಯಾರಿಸುವ ಮಷಿನ್ ಖರೀದಿಸಿದ ಮಹಿಳೆ

Political news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಹಲವು ಗ್ಯಾರಂಟಿಗಳನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಗ್ಯಾರಂಟಿಯಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾಾವಿರ ಹಣ ಸಿಗುತ್ತದೆ. ಹೀಗೆ ಸಿಕ್ಕ ಹಣವನ್ನು ಕೂಡಿಸಿ, ಹಲವರು ತಮ್ಮ ಆರೋಗ್ಯಕ್ಕಾಗಿ ಔಷಧಿ, ಮಕ್ಕಳ ಫೀಸ್, ಮನೆಗೆ...

ಜಿಂಗಾಲಕೋಟೆ ಗ್ರಾಮದ ಅರಣ್ಯ ಭೂಮಿ ಒತ್ತುವರಿ ಆರೋಪ: ಆದೇಶವಿದ್ದರೂ, ತೆರವುಗೊಳಿಸಲು ಮೀನಾಮೇಷ ಎಣಿಕೆ?

Political News: ಶ್ರೀನಿವಾಸಪುರ ಅರಣ್ಯ ವಲಯದ ಜಿಂಗಾಲಕುಂಟೆ ಗ್ರಾಮದಲ್ಲಿ ೬೧.೩೯ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಉಚ್ಛನ್ಯಾಯಾಲಯವು ೨೦೧೩ರಲ್ಲ ಜಂಟಿ ಸರ್ವೆ ಮಾಡಿ ಒತ್ತುವರಿಯಾಗಿದ್ದರೆ ಕೂಡಲೇ ತೆರವುಗೊಳಿಸಬೇಕೆಂದು ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ತೀರ್ಪು ನೀಡಿತ್ತು. ತೀರ್ಪು ನೀಡಿ ೧೧ ವರ್ಷವಾದರೂ ಇದುವರೆವಿಗೂ ಯಾವುದೇ ರೀತಿಯ ಕಾನೂನು...

Political News: ಜಯನಗರಕ್ಕೂ ಅನುದಾನ ಕೊಡಿ-ಸಿ.ಕೆ.ರಾಮಮೂರ್ತಿ ಮನವಿ

Political News: ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ...

ಚನ್ನಪಟ್ಟಣಕ್ಕೆ ಯೋಗೇಶ್ವ‌ರ್ ಅವರು ಹೊಸ ಶಕ್ತಿ ತುಂಬಲಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿಯ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ. https://youtu.be/PFWUjSNw1RQ ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿಕೆಶಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಈಗಾಗಲೇ ಯೋಗೇಶ್ವರ್ ಅವರು ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದಾರೆ. ಗುರುವಾರ ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನೂ ಸಹ...

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. https://youtu.be/hgazRDVfQYg ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು...

ಮುಂದಿನ ವರ್ಷದಿಂದ SSLCಗೆ ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ: ಸಚಿವ ಮಧು ಬಂಗಾರಪ್ಪ

Political News: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗುವುದಿಲ್ಲವೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. https://youtu.be/GhjO6OIH6yU ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಹಾಗಾಗಿ ಮುಂದಿನ ವರ್ಷದಿಂದ ಹತ್ತನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗುವುದಿಲ್ಲವೆಂದು ಹೇಳಿದ್ದಾರೆ. https://youtu.be/UiiVs3zzGpg ಈ...

ಮೀಸಲಾತಿ ಕುರಿತ ಹೇಳಿಕೆ: ರಾಹುಲ್​ ಗಾಂಧಿ ವಿರುದ್ಧ ಬೆಂಗಳೂರು ಬಿಜೆಪಿ ಮುಖಂಡರ ದೂರು

Political News: ರಾಜಕಾರಣ ಅಂದರೇನೆ ಹಾಗೆ. ಇಲ್ಲಿ ಕೆಲವು ಹೇಳಿಕೆಗಳಿಗೆ ಮಹತ್ವ ಇರೋದಿಲ್ಲ. ಒಂದಷ್ಟು ಹೇಳಿಕೆಗಳಂತೂ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತವೆ. ಅಷ್ಟೇ ಯಾಕೆ, ಹೇಳಿಕೆಗೆ ವಿರುದ್ಧದ ಹೇಳಿಕೆ ಹೊರಬರುತ್ತವೆ. ಇನ್ನೂ ಒಂದು ಹಂತಕ್ಕೆ ಹೋಗಿ ಹೇಳುವುದಾದರೆ, ಎಲ್ಲೋ ನಿಂತು ಹೇಳಿದ ಯಾವುದೋ ಒಂದು ಹೇಳಿಕೆ ಕೂಡ ಪೊಲೀಸ್‌ ಠಾಣೆ ಮೆಟ್ಟಿಲು ಏರುವಂತಹ ಪರಿಸ್ಥಿತಿ ಕೂಡ...

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ ಎಂದು ಪ್ರಶ್ನಿಸಿದ್ದಾರೆ. https://youtu.be/LvPKTwPFTBo ಮಾಧ್ಯಮದ ಜೊತೆ ಮಾತನಾಡಿರುವ ಅವರು, ಇಸ್ಲಾಮಿಗೂ ಭಾರತಕ್ಕೂ ಏನು ಸಂಬಂಧ..? ಮುಸಲ್ಮಾನರು ಈ ನೆಲದವರು ಅಲ್ಲ. ಕ್ರಿಶ್ಚಿಯನ್ನರು ಈ ನೆಲದವರು ಅಲ್ಲ. ಯಾರೋ...

ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ನಿಧನ: ಮೃತದೇಹ ಏಮ್ಸ್ ಸಂಶೋಧನೆಗೆ ದಾನ

Political news: ಸಿಪಿಐ ಕಾರ್ಯದರ್ಶಿ ಸೀತಾರಾಂ ಯಚೂರಿ (72) ನಿಧನರಾಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಯಚೂರಿ ನಿಧನರಾಗಿದ್ದಾರೆ. https://youtu.be/TBeDDsPuasc ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಯಚೂರಿ ಕುಟುಂಬಸ್ಥರು ಸಂಶೋಧನೆಗಾಗಿ ಯಚೂರಿ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ಗೆ ದಾನ ಮಾಡಿದ್ದಾರೆ. https://youtu.be/L6GHHTgcVAA ಯಚೂರಿ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img