Tuesday, February 24, 2026

political news

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....

Political News: 3 ಡಿಸಿಎಂ ಸ್ಥಾನ ಸೃಷ್ಟಿ? ಈ ಮೂವರಿಗೆ ಡಿಸಿಎಂ ಪಟ್ಟ?

Political News: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನ ಬೇಡಿಕೆ ಹುಟ್ಟಿಕೊಂಡಿದೆ. ಚುನಾವಣೆ ಆರಂಭದಲ್ಲೆ ಸಚಿವ ರಾಜಣ್ಣ ಅವರು ಹಲವು ಬಾರಿ ಮೂರು ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಮಾತನಾಡಿದ್ದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಮೂರು ಡಿಸಿಎಂ ಸ್ಥಾನದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಈ ಮೂಲಕ ಕಾಂಗ್ರೆಸ್​ನಲ್ಲಿ ಬಣ...

Congress : ಲೋಕಸಮರಕ್ಕೆ ಕಾಂಗ್ರೆಸ್ ನ 25 ಗ್ಯಾರಂಟಿಗಳು…!

Political News : ಗ್ಯಾರಂಟಿಗಳಿಂದಲೇ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಇದೀಗ ಲೋಕ ಸಭೆ ಚುನಾವಣೆಗೂ ಗ್ಯಾರಂಟಿ ಅಸ್ತ್ರವನ್ನೇ ಬಳಸುತ್ತಿದೆ. ರಾಜ್ಯಕ್ಕೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆದರೆ ಈಗ ಲೋಕಸಭೆಗೆ 25 ಗ್ಯಾರಂಟಿಗಳ ಭ ರವಸೆ ನೀಡಿದೆ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...

ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು

Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್‌ ಮಾಡಿದ್ದಾರೆ. ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...

ಸಂಸತ್ತಿನಲ್ಲಿ ಭದ್ರತಾ ಲೋಪ: ಲೋಕಸಭಾ ಕಲಾಪ ನಡೆಯುವಾಗಲೇ ಕಲರ್ ಬಾಂಬ್‌ ಸಿಡಿಸಿದ ಅನಾಮಿಕ

National Political News: ಅಧಿವೇಶನ ನಡೆಯುತ್ತಿರುವಾಗಲೇ, ಅನಾಮಿಕರಿಬ್ಬರು ಮೇಲಿನಿಂದ ಜಿಗಿದು, ಕಲರ್ ಬಾಂಬ್ ಸಿಡಿಸಿದ್ದು, ಸಂಸತ್ತಿನಲ್ಲಿ ಭದ್ರತಾ ಲೋಪ ನಡೆದಿದೆ. 22 ವರ್ಷಗಳ ಹಿಂದೆ ಸಂಸತ್‌ ಮೇಲೆ ದಾಳಿ ನಡೆದಿದ್ದು. ಇಂದು ಬೆಳಿಗ್ಗೆಯಷ್ಟೇ, ಈ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಸಂತಾಪ ಸೂಚಿಸಲಾಗಿತ್ತು. ಆದರೆ ಕೆಲ ಹೊತ್ತಿನಲ್ಲೇ ಅನಾಮಿಕರಿಬ್ಬರು, ಲೋಕಸಭಾ ಕಲಾಪ ನಡೆಯುತ್ತಿರುವಾಗಲೇ, ಮೇಲಿನಿಂದ ಜಿಗಿದು ಬಂದು,...

‘ಥರ್ಡ್‌ ಪಾರ್ಟಿ ವ್ಯಕ್ತಿಯನ್ನ‌ಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ’

Political News: ಧಾರವಾಡ:  ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...

ಪಾಕಿಸ್ತಾನಿ ಪ್ರಿಯಕರನ ಬಿಟ್ಟು ಮರಳಿ ಭಾರತಕ್ಕೆ ಬರಲು ಸಿದ್ದವಾಗಿರುವ ರಾಜಸ್ತಾನಿ ಮಹಿಳೆ..!ಯಾಕೆ?

ಅಂತರಾಷ್ಟ್ರೀಯ ಸುದ್ದಿ: ಫೇಸ್ಬುಕ್ ಪರಿಚಯವಾಗಿ ಸ್ನೇಹ ಬೆಳೆದು ನಂತರ ಪ್ರೀತಿಯಲ್ಲಿ ಮುಳುಗಿಹೋಗಿ ಮದುವೆಯಾಗಿರುವ ಗಂಡ ಜನ್ಮ ನೀಡಿದ ಮಕ್ಕಳನ್ನು ಬಿಟ್ಟು ಪಾಕಿಸ್ಥಾನಕ್ಕೆ ಪ್ರಿಯಕರನನ್ನು ನೋಡಲು ಹೋಗಿದ್ದ ರಾಜಸ್ಥಾನಿ ಮಹಿಳೆ ಅಂಜು ಮತ್ತೆ ಭಾರತಕ್ಕೆ ಹಿಂದಿರುಗಲು ಬಯಸುತ್ತಿದ್ದಾಳಂತೆ ಯಾಕೆ ಅಂತ ಗೊತ್ತಾ. ಪಾಕಿಸ್ತಾನದ  ನಸ್ರುಲ್ಲಾ ಎಂಬಾತನನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸಿ ಆತನ ಜೊತೆ ದಾಂಪತ್ಯ ಜೀವನಕ್ಕೆ...

ಸಿಎಂ ಕುರ್ಚಿಗಾಗಿ ಡಿಕೆಶಿ ಸಾಕಷ್ಟು ಇನ್ವೆಷ್ಟ್ ಮಾಡಿದ್ರು, ಆದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು; ಮಹೇಶ್ ಟೆಂಗಿನಕಾಯಿ..!

ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ‌‌ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img