Tuesday, February 24, 2026

political news

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...

ಗೂಗಲ್ ಮ್ಯಾಪ್ ಅಪ್ಡೇಟ್; ಇಂಡಿಯಾ ಮತ್ತು ಭಾರತ ಎರಡು ಲಭ್ಯ..!

ರಾಷ್ಟ್ರೀಯ ಸುದ್ದಿ: ಗೂಗಲ್ ಮ್ಯಾಪ್ ನಲ್ಲಿ ಅಪ್ಡೇಟ್ ಆಗಿದ್ದು ಇನ್ನು ಮುಂದೆ ಭಾರತ ದೇಶವನ್ನು ಹುಡುಕಬೇಕೆಂದರೆ ಇಂಡಿಯಾ ಎಂದು ಟೈಪ್ ಮಾಡುವ ಬದಲಿಗೆ ಭಾರತ ಎಂದು ಟೈಪ್ ಮಾಡಿದರೆ ದೇಶ ಗೋಚರವಾಗುತ್ತದೆ. ಆಂಗ್ಲ ಭಾಷೆಯ ಇಂಡಿಯಾ ಎನ್ನುವ ಹೆಸರಿನ ಬದಲಿಗೆ ಭಾರತ ಎಂದು ಎಲ್ಲೆಡೆ ಪ್ರಸ್ತಾಪಿಸುತ್ತಿರುವುದನ್ನು ಗಮನಿಸಿದ ಗೂಗಲ್ ಸಂಸ್ಥೆ ಇಂಡಿಯಾದ ಬದಲಿಗೆ ಭಾರತ ಎಂದು...

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...

ಜೀವಂತವಿದ್ದಾವರಿಗೆ ದಿವಂಗತ ಎಂದು ನೊಂದಣಿ ಮಾಡಿದ ಕಂದಾಯ ಅಧಿಕಾರಿ..!

ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್‌ರನ್ನೇ ಆರ್‌ಟಿಸಿಯಲ್ಲಿ ಸುಮತಿ ಲೇ....

ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...

ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಸಚಿವರ ಹಸ್ತಕ್ಷೇಪ: ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು...

ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್‌ ಆಪ್ತ ಶಾಸಕರಿಗೆ ಸಿಎಂ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img