Tuesday, February 24, 2026

political news

ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ

ಕೋಲಾರ: ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಐದು ದಿನಗಳ ಗಂಡು ಮಗುವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ನಂದಿನಿ, ಪೂವರಸನ್ ದಂಪತಿಯ 5 ದಿನದ ಗಂಡು ಮಗುವನ್ನು ಕಳ್ಳತನ ಮಾಡಲಾಗಿದ್ದು, ಮೂವರು ಮಹಿಳೆಯರು ಮಗುವನ್ನು ಕಳ್ಳತನ ಮಾಡಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ದಂಪತಿ ಮಾಲೂರು ಪಟ್ಟಣದ...

ನಾಯಿ ಕಚ್ಚಿದಕ್ಕೆ ಠಾಣೆಗೆ ದೂರು; ಕೋಪಕ್ಕೆ ಬೈಕ್‌ಗಳನ್ನೇ ಸುಟ್ಟು ಹಾಕಿ ನಾಯಿ ಮಾಲೀಕ

ಬೆಂಗಳೂರು: ಇವರಿಬ್ಬರು ಒಂದೇ ಏರಿಯಾದ  ವಾಸಿಗಳು. ಕಷ್ಟಕ್ಕೆ ಆಗುತ್ತೆ ಅಂತ ಚೀಟಿ ವ್ಯವಹಾರದಲ್ಲಿ ಜೊತೆಯಾಗಿದ್ದರು. ಆದರೆ ಕಷ್ಟ ಬಂದಾಗ ಸಹಾಯ  ಮಾಡುವ ನೆಪದಲ್ಲಿ ಮೋಸ ಮಾಡಿದ್ದರಂತೆ. ಇದನ್ನು ಪ್ರಶ್ನಿಸಿ ಠಾಣೆ ಮೆಟ್ಟಿಲೇರಿದ ಆ ಕುಟುಂಬಕ್ಕೆ  ಏನಾಯ್ತು ಗೊತ್ತಾ? ನಾವು ಹೇಳ್ತೀವಿ ಈ ಸ್ಟೋರಿ ಓದಿ. ಬೆಂಗಳೂರಿನ ಕೊತ್ತನೂರಿನ 3ನೇ ಅಡ್ಡರಸ್ತೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಬೈಕ್‌ಗಳಿಗೆ...

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...

ಚಾರ್ಜ್ ಹಾಕಿದ ವೇಳೆ ಸುಟ್ಟು ಕರಕಲಾದ ಇ ಸ್ಕೂಟರ್..!ಆತಂಕದಲ್ಲಿ ಜನರು..!

ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ. ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...

ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!

ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ...

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img