Wednesday, May 27, 2026

political news

National News: ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಯುವಕ.. ಹೇಗೆ ಗೊತ್ತಾ..?

National News: ಕೆಲ ದಿನಗಳ ಹಿಂದಷ್ಟೇ ಗೋವಾದಲ್ಲಿ ಓರ್ವ ವ್ಯಕ್ತಿ ಕೋಟಿ ಕೋಟಿ ಹಣವಿರುವ ನೋಟುಗಳನ್ನು ಲಾಕರ್‌ನಲ್ಲಿಟ್ಟು ಸಾವನ್ನಪ್ಪಿದ್ದು, ಮಕ್ಕಳು ಮನೆ ಖಾಲಿ ಮಾಡುವಾಗ, ಆ ಹಣ ಸಿಕ್ಕಿತ್ತು ಅನ್ನೋ ಸುದ್ದಿಯಾಗಿತ್ತು. ಆದರೆ ಆ ಹಣದಿಂದ ಅವರಿಗೆ 1 ರೂಪಾಯಿ ಕೂಡ ಲಾಭವಾಗಿರಲಿಲ್ಲ. ಯಾಕಂದ್ರೆ ಅವೆಲ್ಲವೂ ಬ್ಯಾನ್ ಆಗಿರುವ ನೋಟ್ ಆಗಿತ್ತು. ಆದರೆ ಇಲ್ಲೋರ್ವ...

ಲಕ್ಷುರಿ ವಿಲ್ಲಾಗಳನ್ನು ನಿರ್ಮಿಸುವಲ್ಲಿ ಸೂರ್ಯ ಡೆವಲಪರ್ಸ್‌ ಪಾತ್ರ ದೊಡ್ಡದು

Bengaluru: ಬೆಂಗಳೂರು: ನೆಮ್ಮದಿಯ ಬದುಕನ್ನ ಅರಸುವವರಿಗೆಂದೆ ನಗರದ ಯಲಹಂಕದ ರಾಜಾನುಕುಂಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಆಕರ್ಷಕವಾಗಿ ನಿರ್ಮಾಣವಾಗುತ್ತಿರುವ ಸೂರ್ಯ- ವೆಲೆನ್ಸಿಯಾ ವಿಲ್ಲಾಗಳನ್ನು ಯಲಹಂಕಾ ಶಾಸಕರಾದ ಎಸ್‌ ಆರ್‌ ವಿಶ್ವನಾಥ್‌ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ (ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ) ರವರು ದಿವ್ಯ ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಡಾ....

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ..

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...

Punjab: ಐಸ್‌ಕ್ರೀಮ್‌ನಲ್ಲಿ ಹಲ್ಲಿ ಪತ್ತೆ: ಆದರೂ ಮಾರಾಟ ಮುಂದುವರಿಸಿದ ವ್ಯಾಪಾರಿ

Punjab: ತಾಾನು ಮಾರಾಟ ಮಾಡುತ್ತಿದ್ದ ಐಸ್‌ಕ್ರೀಮಿನಲ್ಲಿ ಹಲ್ಲಿ ಪತ್ತೆಯಾಗಿದ್ದರೂ ಸಹ, ವ್ಯಾಪಾರಿ ವ್ಯಾಪಾರ ಮುಂದುವರಿಸಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಪಂಜಾಬ್‌ನ ಲುಧಿಯಾನಾದ ಬೀದಿ ವ್ಯಾಪಾರಿ ಐಸ್‌ಕ್ರೀಮ್ ಮಾರುತ್ತಿದ್ದ ವೇಳೆ, 7 ವರ್ಷದ ಓರ್ವ ಬಾಲಕ ಇವನ ಬಳಿ 20 ರೂಪಾಯಿಗೆ ಮಿಲ್ಕ್ ಬೆಲ್ ಹೆಸರಿನ 2 ಚಾಕೋಬಾರ್ ಐಸ್‌ಕ್ರೀಮ್ ಖರೀದಿಸಿದ್ದಾನೆ. ಐಸ್‌ಕ್ರೀಮ್ ತಿನ್ನುತ್ತಿದ್ದ ವೇಳೆ ಐಸ್‌ಕ್ರೀಮ್‌ನಲ್ಲಿ...

ಫೋಟೋ-ಶೋಗಳಿಗಾಗಿ ಅಲ್ಲ. ಜನರ ಜೀವವನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ: ನಿಖಿಲ್ ಆಕ್ರೋಶ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...

Political News: ಜೂನ್ 4 ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ ದಿನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ, 11 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮನೋಜ್ ಎಂಬ ಯುವಕನ ಅಜ್ಜಿ, ಮುದ್ದಿನ ಮಗುವನ್ನು ಕಳೆದುಕ``ಂಡ ದುಃಖದಲ್ಲಿ ಅನ್ನ ನೀರು ತ್ಯಜಿಸಿ, ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...

ಹಣ ಬಂತು ಆದ್ರೆ ಮಗ ಬರಲಿಲ್ಲ : ಕುಟುಂಬದ ನೋವನ್ನ ದುಡ್ಡಿನಿಂದ ಭರಿಸೋಕೆ ಸಾಧ್ಯವಿಲ್ಲ

Bengaluru News: ಕಳೆದ ಜೂನ್ 4ರಂದು ಆರ್ಸಿಬಿಯ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಗೆ ಇಡೀ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿತ್ತು. ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರದ ವೈಫಲ್ಯವೇ ಕಾರಣವೆಂದು ವಿಪಕ್ಷಗಳೂ ಸಹ ಆರೋಪಿಸಿದ್ದವು. ದುರ್ಘಟನೆಯ ನೈತಿಕ...

National Political News: ಬಿಹಾರದ ಜನರಿಗೆ ಚಿರಾಗ್ ಕೊಟ್ಟ ಗುಡ್ ನ್ಯೂಸ್ ಏನು..?.

National Political News: ನಾನು ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತೇನೆ, ಆದರೆ ಸ್ಪರ್ಧೆಯ ಕ್ಷೇತ್ರವನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ರಾಮ್ ವಿಲಾಸ್ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ. https://youtu.be/8JnG9yGhLS8 ಬಿಹಾರದ ಭೋಜ್ಪುರ ಜಿಲ್ಲೆಯ ಆರಾದಲ್ಲಿ ಪಕ್ಷದ ನವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿರುವ ಅವರು, ನಾನು ಬಿಹಾರದಿಂದ, ಬಿಹಾರಕ್ಕಾಗಿ...

ನನ್ನ ಕೊ*ಲೆ ಮಾಡೋ ಬದಲು ನೇರವಾಗಿ ಕೇಳಬಹುದಿತ್ತಲ್ಲ : ಖಾತೆ ಬದಲಾವಣೆ ಬಗ್ಗೆ ಹೀಗ್ಯಾಕಂದ್ರು ಪರಂ..?

Political News: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಯು ಇಡೀ ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವಿಪಕ್ಷಗಳೂ ಸಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದು ಘಟನೆಯನ್ನು ಖಂಡಿಸಿದ್ದವು. https://youtu.be/rG-URJ0MxSA ನಾನು ಖಾತೆ ಬದಲಾವಣೆಯ ಬಗ್ಗೆ...

ದೇಶದಲ್ಲೆ ಸದ್ದು ಮಾಡಿದ್ದ ಹನಿಮೂನ್ ಕೇಸ್, ಕಟ್ಟಿಕೊಂಡಾಕೆಯೇ ಕಟ್ಟಿದ್ದಳು ಚಟ್ಟ

National News: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ನವ ಜೋಡಿಯ ನಾಪತ್ತೆ ಪ್ರಕಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿಯೇ ತನ್ನ ಗಂಡನಿಗೆ ಮುಹೂರ್ತವಿಟ್ಟ ಆಘಾತಕಾರಿ ಅಂಶ ಬಯಲಾಗಿದೆ. ಈ ಮೂಲಕ ಮಧ್ಯಪ್ರದೇಶ ಇಂದೋರ್ ಮೂಲದ ರಾಜಾ ರಘವಂಶಿಯ ಕೊಲೆಗೆ ಆತನ ಪತ್ನಿಯೇ ಸುಪಾರಿ ಕಿಲ್ಲರ್​ಗಳ ಜೊತೆಯಾಗಿ ಸ್ಕೆಚ್ ಹಾಕಿದ್ದಳು ಎನ್ನುವುದು ಬೆಳಕಿಗೆ ಬಂದಿದೆ. https://youtu.be/Qz5Jwnzow-c ಇನ್ನೂ ಕಳೆದ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img