Wednesday, May 27, 2026

political news

ಪೊಲೀಸ್ ಅಧಿಕಾರಿಗಳ ಬಲಿಪಶು ನಾಚಿಕೆಗೇಡಿನ ಕ್ರಮ : ಸರ್ಕಾರದ ವಿರುದ್ಧ ಸಿಡಿದ ಬಿಎಸ್​ವೈ

Political News: ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ನಾಚಿಕೆಗೇಡು.. ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ...

Sports News: ಸಮಾರೋಪದವರೆಗಷ್ಟೇ ನಮ್ಮ ಜವಾಬ್ದಾರಿ ಮುಂದಿನದೆಲ್ಲ ಅವರದೇ.. : ಬಿಸಿಸಿಐ.

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಸಂಭ್ರಮಾಚರಣೆಗೂ ಮುನ್ನ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 47 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಐಪಿಎಲ್ ಇತಿಹಾಸದಲ್ಲಿಯೇ ಕರಾಳ ಅಧ್ಯಾಯ ಎನ್ನಲಾಗುತ್ತಿರುವ ಈ ದುರ್ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯ ನಡುವೆಯೇ...

Political News: ಕೆಟ್ಟ ಮೇಲೆ ಬುದ್ದಿ ಕಲಿತ ಸರ್ಕಾರ: ಎಸ್ಒಪಿ ಬಗ್ಗೆ ಪರಮೇಶ್ವರ್ ಏನಂದ್ರು..?

Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್​ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಹುಚ್ಚು ಅಭಿಮಾನಕ್ಕಾಗಿ ಜೀವವನ್ನೇ ಬಲಿಕೊಟ್ಟ ನತದೃಷ್ಟರಿವರು

Sports News: ಅವು ಬಾಳಿ ಬದುಕಬೇಕಾಗಿದ್ದ ಎಳೆಯ ಜೀವಗಳು, ಸಂತಸದಿಂದ ಬದುಕು ಕಳೆದು ಬೆಳೆದು ನಿಲ್ಲಬೇಕಾಗಿದ್ದ ಮುಗ್ಧ ಮನಸ್ಸುಗಳು, ಆದರೆ ಅದೊಂದು ಅನಾಹುತದಿಂದ ಇದೀಗ ಜೀವವನ್ನೇ ಕಳೆದುಕೊಳ್ಳುವಂತಾಗಿದೆ. ಹೌದು.. ಈ ಅಭಿಮಾನ ಅಂದ್ರೆ ಕೇವಲ ಅದೊಂದು ಪದ ಅಂತ ಹೇಳಬಹುದು, ಆದರೆ ಆರ್​ಸಿಬಿಯ ವಿಚಾರದಲ್ಲಿ ಅದೊಂದು ಭಾವನೆಯೇ ಆಗಿದೆ ಪ್ರೀತಿ ಮೇಲಾಗಿ ಜೀವನವೇ ಆದಂತಾಗಿದೆ....

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

Sports News: ಕಾಲ್ತುಳಿತ ಘಟನೆಯಿಂದ ನನಗೆ ತೀವ್ರ ಆಘಾತವಾಗಿದೆ : ದುರಂತದ ಬಗ್ಗೆ ಕೊಹ್ಲಿ ಭಾವುಕ..!

Sports News: ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಪ್ರಾಣ ಕಳೆದುಕೊಂಡ ಬೆನ್ನಲ್ಲೆ ದೇಶದ ನಾನಾ ಕ್ಷೇತ್ರಗಳ ಗಣ್ಯರು, ದಿಗ್ಗಜರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಭೀಕರ ದುರಂತಕ್ಕೆ ಸಂತಾಪ ಸೂಚಿಸಿದ ರಾಷ್ಟ್ರದ ಗಣ್ಯರು.. ಮತ್ತೊಂದೆಡೆ 17 ವರ್ಷಗಳ ಬಳಿಕ ಚಾಂಪಿಯನ್​ ಆದ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಫ್ಯಾನ್ಸ್​ಗಳಿಗಾಗಿ ವಿಜಯೋತ್ಸವ ಸಂಭ್ರಮಾಚರಣೆ...

Political News: ಮಾಧ್ಯಮಗಳೆದುರೆ ಗದ್ಗಗಿತರಾದ ಡಿಸಿಎಂ, ಗಳಗಳನೆ ಸುರಿದ ಕಣ್ಣೀರು..!

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 11 ಜನ ಆರ್​ಸಿಬಿಯ ಅಭಿಮಾನಿಗಳು ಉಸಿರು ಚೆಲ್ಲಿದ್ದಾರೆ. ಅಲ್ಲದೆ 47 ಜನರು ಗಾಯಗೊಂಡಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಾಗಿ ಗದ್ಗದಿತರಾಗಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು ಭಾವನೆ ತಡೆಯಲಾರದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇದು ರಾಜ್ಯಕ್ಕೆ...

ಕಾಲ್ತುಳಿತ ದುರಂತ : ಘಟನೆಗೆ ವಿಷಾದವಿದೆ, ಕೂಲಂಕುಷ ತನಿಖೆ ನಡೆಸಿ : ರಾಜ್ಯಪಾಲರ ಖಡಕ್ ಸೂಚನೆ.

Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ. https://youtu.be/mttNU5ZbZms ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...

ಪ್ರತಿಯೊಂದು ಜೀವವೂ ನಮಗೆ ಮುಖ್ಯ : ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ ಫ್ರಾಂಚೈಸಿ ಹೇಳಿದ್ದೇನು..?

Sports News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ಸಿಬಿ ಫ್ರಾಂಚೈಸಿ, ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು...

ನಿಮ್ಮ ಸಂಭ್ರಮದಲ್ಲೂ ಇದ್ದೀವಿ, ದುಖಃದಲ್ಲೂ ಜೊತೆಗಿರುತ್ತೇವೆ : ಭೀಕರ ಕಾಲ್ತುಳಿತಕ್ಕೆ ಕಣ್ಣೀರಾದ ರಿಶಿ ಸುನಕ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ.. ಚಿನ್ನಸ್ವಾಮಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img