Wednesday, May 27, 2026

political news

Mangaluru: RSS​ ಮುಖಂಡನಿಗೆ ಬಿಗ್ ರಿಲೀಫ್.. ಹೈಕೋರ್ಟ್ ಆದೇಶದಲ್ಲಿ ಏನಿದೆ.?

Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಆದೇಶಿಸಿದೆ. ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು.. ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...

Movie News: ಮೊಂಡ ಕಮಲ್ ​ಗೆ ಬಿಗ್ ಶಾಕ್! ಥಗ್ ಲೈಫ್​ಗಿಲ್ಲ ಬಿಡುಗಡೆ ಭಾಗ್ಯ!

Movie News: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಒಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ...

Movie News: ವಿವಾದಕ್ಕೆ ಕಮಲ್ ಹಾಸನ್ ಲೆಕ್ಚರ್? ಫಿಲ್ಮ್ ಚೇಂಬರ್​ಗೆ ಬರೆದಿರೋ ಲೆಟರ್​ನಲ್ಲಿ ಏನಿದೆ..?

Movie News: ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯ ವಿವಾದ ಇನ್ನು ತಣ್ಣಗಾಗಿಲ್ಲ. ಕಮಲ್ ನಟನೆಯ ಥಗ್ ಲೈಫ್ ಚಲನಚಿತ್ರದ ಬ್ಯಾನ್​ಗೆ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಈ ಕೂಡಲೇ ಕನ್ನಡಿಗರ ಕ್ಷಮೆಯಾಚಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸೂಚನೆ ನೀಡಿದೆ. ಈ ನಡುವೆ ನಾನು ಕ್ಷಮೆ ಕೇಳುವುದಿಲ್ಲ...

ಇನ್ನು ಒಂದೇ ವಾರದಲ್ಲಿ ಗೃಹಲಕ್ಷ್ಮೀ ಹಣ ಜಮೆಯಾಗುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...

National Political News: ಪಾಕ್​ ಗೊಡ್ಡು ಬೆದರಿಕೆಗೆ! ಸಿಎಂ ಖಡಕ್ ಕೌಂಟರ್.!

National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ. ಪಾಕಿಸ್ತಾನ...

ಘೋಷಣೆ, ಆಕ್ರೋಶ.! ಕೆನಾಲ್ ಗಲಾಟೆ! ಬ್ಲ್ಯಾಕ್ ಮೇಲ್ ತಂತ್ರವನ್ನ ಬಿಚ್ಚಿಡ್ತೀನಿ!: ಡಿ.ಕೆ.ಶಿವಕುಮಾರ್

Political News: ಹೇಮಾವತಿ ನಾಲಾ ಜೀಡಣೆ ಯೋಜನೆ ವಿರುದ್ಧ ಹೋರಾಟಗಾರರ ಬ್ಲ್ಯಾಕ್ ಮೇಲ್, ಬೇಡಿಕೆ ಏನೆಂಬುವುದನ್ನು ಸಮಯ ಬಂದಾಗ ಎಲ್ಲ ಬಹಿರಂಗಪಡಿಸುತ್ತೇನೆ. ಕಾನೂನು ಕೈಗೆತ್ತಿಕೊಂಡು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ...

ಮುಸ್ಲಿಂ ಓಲೈಕೆಗೆ ಹಿಂದುಗಳ ಮೇಲೆ ಕೇಸ್! ಡಿಕೆಶಿ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img