political news:
ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....
political news:
ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...
ಜಿಲ್ಲಾ ಸುದ್ದಿ :
ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...
ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...
ರಾಜಕೀಯ ಸುದ್ದಿ:
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
political news:
ಸಾಗರ:
ಈಗಾಗಲೆ ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
ಕೋಲಾರ :
೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...
ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
political news
ಕಾಂಗ್ರೆಸ್ ಪಕ್ಷವನ್ನು ಈಗಾಗಲೆ ಹಲವು ರಾಜ್ಯಗಳಲ್ಲಿ ಬೇರು ಸಮೇತ ಕಿತ್ತೆಸೆಯಆಗಿದ ಎ ಬೇರೆ ರಾಜ್ಯಗಳಲ್ಲಿ ಕಾಂ ಗ್ರೆಸ್ ಕಾರ್ಯಕರ್ತರು ಇಲ್ಲದಂತಾಗಿದೆ. ಕನಾ್ಟಕದಲ್ಲಿಯೈ ಸಹ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡುತ್ತೇವೆ. ರಾಹುಲ್ ಗಾಂದಿ ಹೋದಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಠೇವಣಿ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಈಗಾಗಲೆ ಮನೆ ದಾರಿ ತೋರಿಸುತಿದ್ಧಾರೆ. ರಾಹುಲ್ ಗಾಂದಿ ಭಸ್ಮಾಸುರ...
ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...